<p><strong>ಹೊಸಪೇಟೆ </strong>(ವಿಜಯನಗರ): ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಆಲಬೂರು ಗ್ರಾಮದಲ್ಲಿ ಮಾ. 19ರಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ. ಗ್ರಾಮ ವಾಸ್ತವ್ಯ ಮಾಡುವರು.</p>.<p>ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಜಿಲ್ಲಾಧಿಕಾರಿ ಗ್ರಾಮಸ್ಥರ ಸಮಸ್ಯೆ ಆಲಿಸಿ ಪರಿಹಾರ ಕಲ್ಪಿಸುವರು. ಅದೇ ದಿನ ಹೊಸಪೇಟೆ ತಾಲ್ಲೂಕಿನ ಭುವನಹಳ್ಳಿ, ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ನಾರಾಯಣದೇವರ ಕೆರೆ, ಹೂವಿನಹಡಗಲಿ ತಾಲ್ಲೂಕಿನ ಉತ್ತಂಗಿ, ಕೂಡ್ಲಿಗಿ ತಾಲ್ಲೂಕಿನ ಹುರುಳಿಯಾಳ್, ಹರಪನಹಳ್ಳಿ ತಾಲ್ಲೂಕಿನ ಚಿಗಟೇರಿಯಲ್ಲಿ ತಹಶೀಲ್ದಾರ್ಗಳು ಗ್ರಾಮ ವಾಸ್ತವ್ಯ ಮಾಡುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ </strong>(ವಿಜಯನಗರ): ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಆಲಬೂರು ಗ್ರಾಮದಲ್ಲಿ ಮಾ. 19ರಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ. ಗ್ರಾಮ ವಾಸ್ತವ್ಯ ಮಾಡುವರು.</p>.<p>ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಜಿಲ್ಲಾಧಿಕಾರಿ ಗ್ರಾಮಸ್ಥರ ಸಮಸ್ಯೆ ಆಲಿಸಿ ಪರಿಹಾರ ಕಲ್ಪಿಸುವರು. ಅದೇ ದಿನ ಹೊಸಪೇಟೆ ತಾಲ್ಲೂಕಿನ ಭುವನಹಳ್ಳಿ, ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ನಾರಾಯಣದೇವರ ಕೆರೆ, ಹೂವಿನಹಡಗಲಿ ತಾಲ್ಲೂಕಿನ ಉತ್ತಂಗಿ, ಕೂಡ್ಲಿಗಿ ತಾಲ್ಲೂಕಿನ ಹುರುಳಿಯಾಳ್, ಹರಪನಹಳ್ಳಿ ತಾಲ್ಲೂಕಿನ ಚಿಗಟೇರಿಯಲ್ಲಿ ತಹಶೀಲ್ದಾರ್ಗಳು ಗ್ರಾಮ ವಾಸ್ತವ್ಯ ಮಾಡುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>