ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಜಿಲ್ಲಾಧಿಕಾರಿ ಗ್ರಾಮಸ್ಥರ ಸಮಸ್ಯೆ ಆಲಿಸಿ ಪರಿಹಾರ ಕಲ್ಪಿಸುವರು. ಅದೇ ದಿನ ಹೊಸಪೇಟೆ ತಾಲ್ಲೂಕಿನ ಭುವನಹಳ್ಳಿ, ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ನಾರಾಯಣದೇವರ ಕೆರೆ, ಹೂವಿನಹಡಗಲಿ ತಾಲ್ಲೂಕಿನ ಉತ್ತಂಗಿ, ಕೂಡ್ಲಿಗಿ ತಾಲ್ಲೂಕಿನ ಹುರುಳಿಯಾಳ್, ಹರಪನಹಳ್ಳಿ ತಾಲ್ಲೂಕಿನ ಚಿಗಟೇರಿಯಲ್ಲಿ ತಹಶೀಲ್ದಾರ್ಗಳು ಗ್ರಾಮ ವಾಸ್ತವ್ಯ ಮಾಡುವರು.