‘ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಉಪವಿಭಾಗಾಧಿಕಾರಿಗಳು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಖಜಾನೆ ಅಧಿಕಾರಿಗಳು, ತಹಶೀಲ್ದಾರರು, ಎಲ್ಲಾ ಬಿಇಒ/ಬಿಆರ್ಸಿ, ಪ್ರಾಚಾರ್ಯರು/ಹಿರಿಯ ಉಪನ್ಯಾಸಕರು ಹಾಗೂ ಪರೀಕ್ಷಾ ಕೇಂದ್ರಗಳ ಸೂಪರಿಟೆಂಡೆಂಟ್ಗಳು, ಸಿಬ್ಬಂದಿ ಯಾವುದೇ ಲೋಪ ಆಗದಂತೆ ಎಚ್ಚರಿಕೆ ವಹಿಸಬೇಕು’ ಎಂದು ಸೂಚಿಸಿದರು.