ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಮನೆಗಳಿಗೆ ನುಗ್ಗಿದ ನೀರು: ಜಿಲ್ಲಾಧಿಕಾರಿ ದಿಢೀರ್‌ ಭೇಟಿ

ತಾಲ್ಲೂಕು ಆಸ್ಪತ್ರೆಗೂ ತೆರಳಿ ಪರಿಶೀಲನೆ; ಪ್ರವಾಹ ಭೀತಿ– ಜಿಲ್ಲೆಯ 22 ಗ್ರಾಮಗಳ ಜನರು ಎಚ್ಚರದಿಂದಿರಲು ಸೂಚನೆ
Published : 26 ಜುಲೈ 2023, 15:54 IST
Last Updated : 26 ಜುಲೈ 2023, 15:54 IST
ಫಾಲೋ ಮಾಡಿ
Comments
ಹೊಸಪೇಟೆಯ ತಾಯಿ ಮತ್ತು ಮಗು ಆಸ್ಪತ್ರೆಗೆ ಜಿಲ್ಲಾಧಿಕಾರಿ ಅವರು ಬುಧವಾರ ಭೇಟಿ ನೀಡಿದ ಸಂದರ್ಭದಲ್ಲಿ ಮೊಮ್ಮಗುವನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ಕೆಸರಲ್ಲಿ ನಡೆದು ಬಂದ ವೃದ್ಧ  –‍ಪ್ರಜಾವಾಣಿ ಚಿತ್ರ/ಲವ
ಹೊಸಪೇಟೆಯ ತಾಯಿ ಮತ್ತು ಮಗು ಆಸ್ಪತ್ರೆಗೆ ಜಿಲ್ಲಾಧಿಕಾರಿ ಅವರು ಬುಧವಾರ ಭೇಟಿ ನೀಡಿದ ಸಂದರ್ಭದಲ್ಲಿ ಮೊಮ್ಮಗುವನ್ನು ಹೆಗಲ ಮೇಲೆ ಕುಳ್ಳಿರಿಸಿಕೊಂಡು ಕೆಸರಲ್ಲಿ ನಡೆದು ಬಂದ ವೃದ್ಧ  –‍ಪ್ರಜಾವಾಣಿ ಚಿತ್ರ/ಲವ
ವಾಂತಿಭೇದಿ ಪ್ರಕರಣ ನಿಯಂತ್ರಿಸಲು ಜಲಮೂಲ ಪೂರೈಕೆ ವ್ಯವಸ್ಥೆ ಮತ್ತು ಸಂಗ್ರಹ ವ್ಯವಸ್ಥೆಯನ್ನು ಸಮರ್ಪಕವಾಗಿ ಇರಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
– ಎಂ.ಎಸ್.ದಿವಾಕರ್‌, ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT