ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ | ಸಾಲಬಾಧೆ: ರೈತ ಆತ್ಮಹತ್ಯೆ

Last Updated 23 ಸೆಪ್ಟೆಂಬರ್ 2022, 16:23 IST
ಅಕ್ಷರ ಗಾತ್ರ

ಅರಸೀಕೆರೆ (ವಿಜಯನಗರ): ಸಮೀಪದ ಕಬ್ಬಳ್ಳಿ ಗ್ರಾಮದ ಯುವ ರೈತ ಚೌಡಪ್ಪ (32) ಸಾಲಬಾಧೆ ತಾಳಲಾರದೆ ಶುಕ್ರವಾರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರ ತಂದೆ ಲಕ್ಷ್ಮಪ್ಪ ಹೆಸರಿನಲ್ಲಿ ಎರಡುವರೆ ಎಕರೆ ಜಮೀನಿದ್ದು, ಮಾದಿಹಳ್ಳಿ ಬ್ಯಾಂಕ್ ನಲ್ಲಿ ₹1.5 ಲಕ್ಷ ಸಾಲ‌ ಪಡೆದಿದ್ದರು.‌ ಕುಟುಂಬದ ನಿರ್ವಹಣೆ, ಆಟೋ ಖರೀದಿಗೆ ಕೈಗಡವಾಗಿ ₹2.5 ಲಕ್ಷ ಸಾಲ ಪಡೆದಿದ್ದರು. ಸ್ಥಳಕ್ಕೆ ಅರಸೀಕೆರೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT