‘ಬಳ್ಳಾರಿ ದುರುಗಮ್ಮ ದೇವಸ್ಥಾನ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್ ಅಳವಡಿಸುವ ಸಂದರ್ಭದಲ್ಲಿ ರಸ್ತೆ ಹಾಳಾಗಿದೆ. ಆದಷ್ಟು ಬೇಗನೆ ದುರಸ್ತಿಪಡಿಸಿ ಸಾರ್ವಜನಿಕರ ಬಳಕೆಗೆ ಅನುಕೂಲ ಮಾಡಿಕೊಡಬೇಕು’ ಎಂದು ವೇದಿಕೆಯ ತಾಲ್ಲೂಕು ಅಧ್ಯಕ್ಷ ಕುಬೇರ ದಲ್ಲಾಳಿ, ಉಪಾಧ್ಯಕ್ಷ ಕೇಶವ.ಕೆ, ದೇವರಾಜ್, ಖಾಜಾ ಹುಸೇನ್ ಆಗ್ರಹಿಸಿದ್ದಾರೆ.