ಕುಲಪತಿ ಪ್ರೊ. ಸ.ಚಿ. ರಮೇಶ, ನರೇಂದ್ರ ಮೋದಿಯವರು ತಮ್ಮ ಬದುಕಿನಲ್ಲಿ ಸಾಕಷ್ಟು ನೋವುಗಳನ್ನು ಅನುಭವಿಸಿರುವುದರಿಂದ ಪ್ರಧಾನಿ ಮಂತ್ರಿಯಂಥಹ ಉನ್ನತ ಹುದ್ದೆಯಲ್ಲಿದ್ದಾರೆ. ಇಂತಹ ವಿಷಯಗಳು ಯುವಜನಾಂಗಕ್ಕೆ ಸ್ಫೂರ್ತಿದಾಯಕ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ. ಕುಲಸಚಿವ ಪ್ರೊ. ಎ ಸುಬ್ಬಣ್ಣ ರೈ, ಮುಖಂಡರಾದ ನೇಮಿರಾಜ ನಾಯ್ಕ, ದೀನಾ ಮಂಜುನಾಥ, ಸಿದ್ದೇಶ ಯಾದವ, ಕೆ.ಎಸ್. ರಾಘವೇಂದ್ರ, ಡಿ. ವೀರಣಗೌಡ ಇದ್ದರು.