<p><strong>ಹೊಸಪೇಟೆ:</strong> ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಸ್ಕೃತಿಯನ್ನು ರೂಢಿಸಿಕೊಳ್ಳಬೇಕು. ಸಂಡೂರು ಶಿಕ್ಷಣ ಕೇಂದ್ರವು ಶಿಕ್ಷಣದ ಜೊತೆ ಜೊತೆಗೆ ಉತ್ತಮ ರೀತಿಯ ಸಂಸ್ಕಾರ, ಸಂಸ್ಕೃತಿಯನ್ನು ನೀಡುವುದರಲ್ಲಿ ಹೆಸರುವಾಸಿಯಾಗಿದೆ ಎಂದು ಶಾಸಕ ಎಚ್.ಆರ್.ಗವಿಯಪ್ಪ ಹೇಳಿದರು.</p>.<p>ಅವರು ಶನಿವಾರ ರಾಯರಕೆರೆಯಲ್ಲಿರುವ ಸಂಡೂರು ಶಿಕ್ಷಣ ಸಂಸ್ಥೆ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು. ಸಂಸ್ಥೆಯ ಸಂಸ್ಥಾಪಕರಾದ ಎಂ.ವೈ. ಘೋರ್ಪಡೆಯವರು ರಾಜಕಾರಣಿಯಷ್ಟೇ ಅಲ್ಲ, ಬಳ್ಳಾರಿ ಮತ್ತು ವಿಜಯನಗರ ಕ್ಷೇತ್ರಗಳನ್ನು ಹಸಿರುಮಯ ಮಾಡುವಲ್ಲಿ ಶ್ರಮಿಸಿದವರು ಎಂದರು.</p>.<p>ಸಂಸ್ಥೆಯ ಮುಖ್ಯಸ್ಥರಾದ ಯಶೋಧರಾದೇವಿ ಘೋರ್ಪಡೆ ಅಧ್ಯಕ್ಷತೆ ವಹಿಸಿದ್ದರು. ಉಪನಿಷತ್ನ ಮಾತು ತಮಸೋಮಾ ಜೋತಿರ್ಗಮಯ ಎಂಬುದು ಇಂದಿಗೂ ಪ್ರಸ್ತುತ ಎಂದರು.</p>.<p>ಬೆಳಕಿಗೆ ಸಂಬಂಧಿಸಿದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೂರೆಗೊಂಡವು. ಪ್ರಾಂಶುಪಾಲೆ ಚಂದ್ರಿಕಾ ಆನಂದ, ಶಿಕ್ಷಕ ವಿಶ್ವನಾಥ ಭಟ್ಟ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ:</strong> ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಂಸ್ಕಾರ, ಸಂಸ್ಕೃತಿಯನ್ನು ರೂಢಿಸಿಕೊಳ್ಳಬೇಕು. ಸಂಡೂರು ಶಿಕ್ಷಣ ಕೇಂದ್ರವು ಶಿಕ್ಷಣದ ಜೊತೆ ಜೊತೆಗೆ ಉತ್ತಮ ರೀತಿಯ ಸಂಸ್ಕಾರ, ಸಂಸ್ಕೃತಿಯನ್ನು ನೀಡುವುದರಲ್ಲಿ ಹೆಸರುವಾಸಿಯಾಗಿದೆ ಎಂದು ಶಾಸಕ ಎಚ್.ಆರ್.ಗವಿಯಪ್ಪ ಹೇಳಿದರು.</p>.<p>ಅವರು ಶನಿವಾರ ರಾಯರಕೆರೆಯಲ್ಲಿರುವ ಸಂಡೂರು ಶಿಕ್ಷಣ ಸಂಸ್ಥೆ ಹಮ್ಮಿಕೊಂಡಿದ್ದ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು. ಸಂಸ್ಥೆಯ ಸಂಸ್ಥಾಪಕರಾದ ಎಂ.ವೈ. ಘೋರ್ಪಡೆಯವರು ರಾಜಕಾರಣಿಯಷ್ಟೇ ಅಲ್ಲ, ಬಳ್ಳಾರಿ ಮತ್ತು ವಿಜಯನಗರ ಕ್ಷೇತ್ರಗಳನ್ನು ಹಸಿರುಮಯ ಮಾಡುವಲ್ಲಿ ಶ್ರಮಿಸಿದವರು ಎಂದರು.</p>.<p>ಸಂಸ್ಥೆಯ ಮುಖ್ಯಸ್ಥರಾದ ಯಶೋಧರಾದೇವಿ ಘೋರ್ಪಡೆ ಅಧ್ಯಕ್ಷತೆ ವಹಿಸಿದ್ದರು. ಉಪನಿಷತ್ನ ಮಾತು ತಮಸೋಮಾ ಜೋತಿರ್ಗಮಯ ಎಂಬುದು ಇಂದಿಗೂ ಪ್ರಸ್ತುತ ಎಂದರು.</p>.<p>ಬೆಳಕಿಗೆ ಸಂಬಂಧಿಸಿದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೂರೆಗೊಂಡವು. ಪ್ರಾಂಶುಪಾಲೆ ಚಂದ್ರಿಕಾ ಆನಂದ, ಶಿಕ್ಷಕ ವಿಶ್ವನಾಥ ಭಟ್ಟ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>