ವಿದ್ಯುತ್ ತಿದ್ದುಪಡಿ ಮಸೂದೆ ಹಿಂಪಡೆಯಬೇಕು. ಅತಿವೃಷ್ಟಿಗೆ ಕೂಡಲೇ ಪರಿಹಾರ ಒದಗಿಸಬೇಕು. ಎಲ್ಲ ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಬಲವಂತದ ಭೂಸ್ವಾಧೀನ ನಿಲ್ಲಿಸಬೇಕು. ಕೃಷಿ ಬೆಳೆಗಳಿಗೆ ಬೆರಂಬಲ ಬೆಲೆ ಘೋಷಿಸಬೇಕು. ಮಹಿಳೆಯರು, ಮಕ್ಕಳು, ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆಯಬೇಕು ಎಂದು ಆಗ್ರಹಿಸಿದರು.
ಸಂಘಟನೆಯ ಜಿಲ್ಲಾ ಸಂಚಾಲಕ ಎನ್. ಯಲ್ಲಾಲಿಂಗ, ಸಹ ಸಂಚಾಲಕ ಸಿ. ರುದ್ರಪ್ಪ, ನಿಜಲಿಂಗಪ್ಪ, ಕೆ. ಶ್ರೀಕಾಂತ ಇತರರಿದ್ದರು.