PHOTOS | ಹೊಸಪೇಟೆ: ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಅಂತಿಮ ಹಂತದ ಸಿದ್ಧತೆ
ಹೊಸಪೇಟೆಯ ಭಟ್ರಹಳ್ಳಿ ಆಂಜನೇಯ ದೇವಸ್ಥಾನದ ಬಳಿ ಏಪ್ರಿಲ್ 16,17ರಂದು ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಶುಕ್ರವಾರ ಸಂಜೆ ಅಂತಿಮ ಹಂತದ ಸಿದ್ಧತೆಗಳು ನಡೆದವು. ಕ್ಷೇತ್ರದ ಶಾಸಕರೂ ಆದ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಸಿದ್ಧತೆ ಪರಿಶೀಲಿಸಿದರು.