ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ-20 ಪ್ರತಿನಿಧಿಗಳಿಂದ ತುಂಗಭದ್ರಾ ನದಿಯಲ್ಲಿ ಹರಿಗೋಲು ಸವಾರಿ

Published 10 ಜುಲೈ 2023, 15:57 IST
Last Updated 10 ಜುಲೈ 2023, 15:57 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ವಿಶ್ವಪಾರಂಪರಿಕ ತಾಣ ಹಂಪಿಯಲ್ಲಿ ಜಿ-20 ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಸಭೆಗೆ ಆಗಮಿಸಿದ ಸದಸ್ಯ ಹಾಗೂ ಅತಿಥಿ ರಾಷ್ಟ್ರಗಳ ಅತ್ಯುನ್ನತ ಪ್ರತಿನಿಧಿಗಳು ಸೋಮವಾರ ಸಂಜೆ ಐತಿಹಾಸಿಕ ತುಂಗಭದ್ರಾ ನದಿಯಲ್ಲಿ ಹರಿಗೋಲು ಸವಾರಿ (ಕೊರಾಕಲ್ ರೈಡ್) ಮಾಡಿದರು.

ಬೆಳಗ್ಗಿನಿಂದ ನಡೆದ ಸಭೆಯ ನಂತರ ಸಂಜೆ ವೇಳೆ ಹಂಪಿಗೆ ಆಗಮಿಸಿದ ಅತ್ಯುನ್ನತ ಪ್ರತಿನಿಧಿಗಳು ಹಂಪಿಯ ಚಕ್ರತೀರ್ಥದ ತುಂಗಭದ್ರಾ ನದಿಯಲ್ಲಿ ಹರಿಗೋಲು ಸವಾರಿಯ ಕೈಗೊಂಡು ಹಂಪಿಯ ಕಲ್ಲುಬಂಡೆ, ನದಿಯ ಪ್ರಾಕೃತಿಕ ಸೌಂದರ್ಯ ಸವಿದರು.

ಜಿ-20 ಪ್ರತಿನಿಧಿಗಳಿಂದ ತುಂಗಭದ್ರಾ ನದಿಯಲ್ಲಿ ಹರಿಗೋಲು ಸವಾರಿ
ಜಿ-20 ಪ್ರತಿನಿಧಿಗಳಿಂದ ತುಂಗಭದ್ರಾ ನದಿಯಲ್ಲಿ ಹರಿಗೋಲು ಸವಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT