ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ವಿಜಯನಗರ | ಗಣೇಶ ಉತ್ಸವ: ಮಾರುಕಟ್ಟೆಯಲ್ಲಿ ಖರೀದಿ ಭರಾಟೆ

Published : 6 ಸೆಪ್ಟೆಂಬರ್ 2024, 14:23 IST
Last Updated : 6 ಸೆಪ್ಟೆಂಬರ್ 2024, 14:23 IST
ಫಾಲೋ ಮಾಡಿ
Comments
ಹೊಸಪೇಟೆಯಲ್ಲಿ ಶುಕ್ರವಾರ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ವ್ಯಾಪಾರಿಗಳು ತರಹೇವಾರಿ ಹಣ್ಣುಗಳನ್ನು ಮಾರಾಟಕ್ಕಾಗಿ ಗುಂಪಿ ಹಾಕಿದ್ದರು
ಹೊಸಪೇಟೆಯಲ್ಲಿ ಶುಕ್ರವಾರ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ವ್ಯಾಪಾರಿಗಳು ತರಹೇವಾರಿ ಹಣ್ಣುಗಳನ್ನು ಮಾರಾಟಕ್ಕಾಗಿ ಗುಂಪಿ ಹಾಕಿದ್ದರು
ಹೊಸಪೇಟೆಯಲ್ಲಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶುಕ್ರವಾರ ಮಾರುಕಟ್ಟೆಯಲ್ಲಿ ಮಾರಾಟ ಭರಾಟೆ ಜೋರಾಗಿತ್ತು
ಹೊಸಪೇಟೆಯಲ್ಲಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶುಕ್ರವಾರ ಮಾರುಕಟ್ಟೆಯಲ್ಲಿ ಮಾರಾಟ ಭರಾಟೆ ಜೋರಾಗಿತ್ತು
ಹೊಸಪೇಟೆಯಲ್ಲಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶುಕ್ರವಾರ ಮಾರುಕಟ್ಟೆಯಲ್ಲಿ ಮಹಿಳೆಯರು ಮಾವಿನ ಎಲೆ ಖರೀದಿಯಲ್ಲಿ ನಿರತರಾಗಿದ್ದು ಕಂಡು ಬಂತು
ಹೊಸಪೇಟೆಯಲ್ಲಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶುಕ್ರವಾರ ಮಾರುಕಟ್ಟೆಯಲ್ಲಿ ಮಹಿಳೆಯರು ಮಾವಿನ ಎಲೆ ಖರೀದಿಯಲ್ಲಿ ನಿರತರಾಗಿದ್ದು ಕಂಡು ಬಂತು
ಹೊಸಪೇಟೆಯಲ್ಲಿ ಶುಕ್ರವಾರ ಆಂದ್ರಪ್ರದೇಶ ಕರ್ನೂಲ್ ಜಿಲ್ಲೆಯ ಆದೋನಿಯಿಂದ ಬಂದ ಯುವಕರ ತಂಡ ಶುಕ್ರವಾರ ಗಣೇಶ ಮೂರ್ತಿಗಳನ್ನು ಖರೀದಿಸಿ ವಾಹನದಲ್ಲಿ ಕೊಂಡೊಯ್ದರು.
ಹೊಸಪೇಟೆಯಲ್ಲಿ ಶುಕ್ರವಾರ ಆಂದ್ರಪ್ರದೇಶ ಕರ್ನೂಲ್ ಜಿಲ್ಲೆಯ ಆದೋನಿಯಿಂದ ಬಂದ ಯುವಕರ ತಂಡ ಶುಕ್ರವಾರ ಗಣೇಶ ಮೂರ್ತಿಗಳನ್ನು ಖರೀದಿಸಿ ವಾಹನದಲ್ಲಿ ಕೊಂಡೊಯ್ದರು.
ಹೊಸಪೇಟೆಯಲ್ಲಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶುಕ್ರವಾರ ಮಾರುಕಟ್ಟೆಯಲ್ಲಿ ಮಹಿಳೆಯರು ಚೆಂಡು ಹೂವಿನ ಹಾರ ಖರೀದಿಯಲ್ಲಿ ನಿರತರಾಗಿದ್ದು ಕಂಡು ಬಂದಿತು.
ಹೊಸಪೇಟೆಯಲ್ಲಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶುಕ್ರವಾರ ಮಾರುಕಟ್ಟೆಯಲ್ಲಿ ಮಹಿಳೆಯರು ಚೆಂಡು ಹೂವಿನ ಹಾರ ಖರೀದಿಯಲ್ಲಿ ನಿರತರಾಗಿದ್ದು ಕಂಡು ಬಂದಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT