ಆಸ್ಪತ್ರೆಗೆ ದಾಖಲಾಗಿಲ್ಲ: ‘ಸುಮಾರು 12 ಮಂದಿಗೆ ವಾಂತಿ ಭೇದಿ ಕಾಣಿಸಿದೆ. ಇದು ಸಾಮೂಹಿಕ ಅಲ್ಲ. ಯಾರೂ ಆಸ್ಪತ್ರೆಗೆ ದಾಖಲಾಗಿಲ್ಲ. ಯಾವುದೇ ಆತಂಕ ಇಲ್ಲ. ಒಂದು ಕೊಳವೆಬಾವಿಯಿಂದ ನೇರವಾಗಿ ನೀರು ಕುಡಿಯುತ್ತಿದ್ದರು, ಅದನ್ನು ಸ್ಥಗಿತಗೊಳಿಸಲು ಸೂಚಿಸಲಾಗಿದೆ’ ಎಂದು ಸದಾಶಿವ ಪ್ರಭು ‘ಪ್ರಜಾವಾಣಿ’ಗೆ ತಿಳಿಸಿದರು.