<p><strong>ಹೊಸಪೇಟೆ</strong> (ವಿಜಯನಗರ): ಜಾಗತಿಕ ಮಟ್ಟದಲ್ಲಿ ತಾಪಮಾನ ಹೆಚ್ಚಳವಾಗುತ್ತಿದೆ, ಇದನ್ನು ತಗ್ಗಿಸುವ ಹೊಣೆ ಯುವಜನತೆ ಸಹಿತ ನಮ್ಮೆಲ್ಲರ ಮೇಲಿದೆ ಎಂದು ನೂತನ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ಹೇಳಿದರು.</p>.<p>ಅವರು ಶುಕ್ರವಾರ ಡಿಎಆರ್ ಮೈದಾನದ ಆವರಣದಲ್ಲಿ ಎಸ್.ಎಲ್.ಆರ್ ಮೆಟಾಲಿಕ್ಸ್ ಕಂಪನಿಯ ಸಿಎಸ್ಆರ್ ಯೋಜನೆಯ ಪರಿಸರ ದಿನ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಮಾತನಾಡಿದರು.</p>.<p>ಕಾಡು ಬೆಳೆಸಿದಾಗ ಜಾಗತಿಕ ತಾಪಮಾನ ತಗ್ಗುತ್ತದೆ, ಹಳ್ಳಿ, ಪಟ್ಟಣಗಳಲ್ಲಿ ವಿದ್ಯಾರ್ಥಿಗಳಿಗೆ ಈ ಸಂದೇಶ ತಲುಪಬೇಕಾಗಿದೆ ಎಂದರು.</p>.<p>ಎಸ್.ಎಲ್.ಆರ್ ಮೆಟಾಲಿಕ್ಸ್ ಕಂಪನಿಯ ಅಧಿಕಾರಿ ವೇದವ್ಯಾಸ ಮಾತನಾಡಿದರು. ಡಿವೈಎಸ್ಪಿಗಳಾದ ಟಿ.ಮಂಜುನಾಥ್, ಮಲ್ಲೇಶ್ ದೊಡ್ಡಮನಿ, ವೆಂಕಟಪ್ಪ ನಾಯಕ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ</strong> (ವಿಜಯನಗರ): ಜಾಗತಿಕ ಮಟ್ಟದಲ್ಲಿ ತಾಪಮಾನ ಹೆಚ್ಚಳವಾಗುತ್ತಿದೆ, ಇದನ್ನು ತಗ್ಗಿಸುವ ಹೊಣೆ ಯುವಜನತೆ ಸಹಿತ ನಮ್ಮೆಲ್ಲರ ಮೇಲಿದೆ ಎಂದು ನೂತನ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ಹೇಳಿದರು.</p>.<p>ಅವರು ಶುಕ್ರವಾರ ಡಿಎಆರ್ ಮೈದಾನದ ಆವರಣದಲ್ಲಿ ಎಸ್.ಎಲ್.ಆರ್ ಮೆಟಾಲಿಕ್ಸ್ ಕಂಪನಿಯ ಸಿಎಸ್ಆರ್ ಯೋಜನೆಯ ಪರಿಸರ ದಿನ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಮಾತನಾಡಿದರು.</p>.<p>ಕಾಡು ಬೆಳೆಸಿದಾಗ ಜಾಗತಿಕ ತಾಪಮಾನ ತಗ್ಗುತ್ತದೆ, ಹಳ್ಳಿ, ಪಟ್ಟಣಗಳಲ್ಲಿ ವಿದ್ಯಾರ್ಥಿಗಳಿಗೆ ಈ ಸಂದೇಶ ತಲುಪಬೇಕಾಗಿದೆ ಎಂದರು.</p>.<p>ಎಸ್.ಎಲ್.ಆರ್ ಮೆಟಾಲಿಕ್ಸ್ ಕಂಪನಿಯ ಅಧಿಕಾರಿ ವೇದವ್ಯಾಸ ಮಾತನಾಡಿದರು. ಡಿವೈಎಸ್ಪಿಗಳಾದ ಟಿ.ಮಂಜುನಾಥ್, ಮಲ್ಲೇಶ್ ದೊಡ್ಡಮನಿ, ವೆಂಕಟಪ್ಪ ನಾಯಕ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>