<p><strong>ಕಾನಹೊಸಹಳ್ಳಿ (ವಿಜಯನಗರ ಜಿಲ್ಲೆ):</strong> ಸಮೀಪದ ರಂಗನಾಥನಹಳ್ಳಿ ಬಳಿ ಗೂಡ್ಸ್ ವಾಹನ ಪಲ್ಟಿಯಾಗಿದ್ದರಿಂದ ಬಾಲಕಿ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ.</p>.<p>ರಂಗನಾಥನಹಳ್ಳಿಯ ಪುಷ್ಪ(13) ಮೃತರು. ದಾವಣಗೆರೆಯಿಂದ ಸ್ವ-ಗ್ರಾಮಕ್ಕೆ ಮರಳುವಾಗ ತಿರುವಿನ ಬಳಿ ಟೈರ್ ಸಿಡಿದು, ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.</p>.<p>ಸ್ಥಳಕ್ಕೆ ಕಾನಹೊಸಹಳ್ಳಿಯ ಅಪರಾಧ ವಿಭಾಗದ ಪಿಎಸ್ಐ ನಾಗರತ್ನಮ್ಮ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<p>ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಾನಹೊಸಹಳ್ಳಿ (ವಿಜಯನಗರ ಜಿಲ್ಲೆ):</strong> ಸಮೀಪದ ರಂಗನಾಥನಹಳ್ಳಿ ಬಳಿ ಗೂಡ್ಸ್ ವಾಹನ ಪಲ್ಟಿಯಾಗಿದ್ದರಿಂದ ಬಾಲಕಿ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ.</p>.<p>ರಂಗನಾಥನಹಳ್ಳಿಯ ಪುಷ್ಪ(13) ಮೃತರು. ದಾವಣಗೆರೆಯಿಂದ ಸ್ವ-ಗ್ರಾಮಕ್ಕೆ ಮರಳುವಾಗ ತಿರುವಿನ ಬಳಿ ಟೈರ್ ಸಿಡಿದು, ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.</p>.<p>ಸ್ಥಳಕ್ಕೆ ಕಾನಹೊಸಹಳ್ಳಿಯ ಅಪರಾಧ ವಿಭಾಗದ ಪಿಎಸ್ಐ ನಾಗರತ್ನಮ್ಮ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<p>ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>