<p><strong>ಹರಪನಹಳ್ಳಿ: </strong>ಏಳನೇ ವೇತನ ಆಯೋಗದ ವರದಿ ಅನುಷ್ಠಾನದಲ್ಲಿ ನಿವೃತ್ತ ಸರ್ಕಾರಿ ನೌಕರರಿಗೆ ತಾರತಮ್ಯವಾಗಿದೆ ಎಂದು ಆರೋಪಿಸಿ ರಾಜ್ಯ ನಿವೃತ್ತ ನೌಕರರ ಸಂಘ, ಬಾಧಿತ ನೌಕರರ ಹೋರಾಟ ಸಮಿತಿಗಳ ತಾಲ್ಲೂಕು ಘಟಕದ ಪದಾಧಿಕಾರಿಗಳು ತಾಲ್ಲೂಕು ಆಡಳಿತ ಸೌಧದಲ್ಲಿ ಗುರುವಾರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.</p>.<p>2022ರ ಜುಲೈ ರಿಂದ 2024ರ ಜುಲೈ 1ರ ಮಧ್ಯದ ಅವಧಿಯಲ್ಲಿ ನಿವೃತ್ತ ನೌಕರರಿಗೆ ಆರ್ಥಿಕ ಸೌಲಭ್ಯ ನೀಡಿಲ್ಲ ಒಟ್ಟು 25 ತಿಂಗಳ ವೇತನದಲ್ಲಿ ನಿವೃತ್ತ ನೌಕರರಿಗೆ ಅನ್ಯಾಯವಾಗಿರುವುದನ್ನು ಸರಿಪಡಿಸಬೇಕು ಎಂದು ಬಾಧಿತ ನೌಕರರ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಸಿದ್ದಲಿಂಗನಗೌಡ ಒತ್ತಾಯಿಸಿದರು.</p>.<p>ತಾಲ್ಲೂಕು ಸಂಚಾಲಕರಾದ ರಾಮಮೂರ್ತಿ, ಶಿವಾನಂದಪ್ಪ ಕೌಟಿ, ನಿವೃತ್ತ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶೇಖರ ಗೌಡ ಪಾಟೀಲ್, ಎಚ್.ದೇವೆಂದ್ರಗೌಡ, ತಿಪ್ಪೆರುದ್ರಪ್ಪ, ಐ.ಕೊಟ್ರಪ್ಪ, ಶೇಖರಗೌಡ ಪಾಟೀಲ್, ಬಿ.ಶೇಖರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ: </strong>ಏಳನೇ ವೇತನ ಆಯೋಗದ ವರದಿ ಅನುಷ್ಠಾನದಲ್ಲಿ ನಿವೃತ್ತ ಸರ್ಕಾರಿ ನೌಕರರಿಗೆ ತಾರತಮ್ಯವಾಗಿದೆ ಎಂದು ಆರೋಪಿಸಿ ರಾಜ್ಯ ನಿವೃತ್ತ ನೌಕರರ ಸಂಘ, ಬಾಧಿತ ನೌಕರರ ಹೋರಾಟ ಸಮಿತಿಗಳ ತಾಲ್ಲೂಕು ಘಟಕದ ಪದಾಧಿಕಾರಿಗಳು ತಾಲ್ಲೂಕು ಆಡಳಿತ ಸೌಧದಲ್ಲಿ ಗುರುವಾರ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.</p>.<p>2022ರ ಜುಲೈ ರಿಂದ 2024ರ ಜುಲೈ 1ರ ಮಧ್ಯದ ಅವಧಿಯಲ್ಲಿ ನಿವೃತ್ತ ನೌಕರರಿಗೆ ಆರ್ಥಿಕ ಸೌಲಭ್ಯ ನೀಡಿಲ್ಲ ಒಟ್ಟು 25 ತಿಂಗಳ ವೇತನದಲ್ಲಿ ನಿವೃತ್ತ ನೌಕರರಿಗೆ ಅನ್ಯಾಯವಾಗಿರುವುದನ್ನು ಸರಿಪಡಿಸಬೇಕು ಎಂದು ಬಾಧಿತ ನೌಕರರ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಸಿದ್ದಲಿಂಗನಗೌಡ ಒತ್ತಾಯಿಸಿದರು.</p>.<p>ತಾಲ್ಲೂಕು ಸಂಚಾಲಕರಾದ ರಾಮಮೂರ್ತಿ, ಶಿವಾನಂದಪ್ಪ ಕೌಟಿ, ನಿವೃತ್ತ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶೇಖರ ಗೌಡ ಪಾಟೀಲ್, ಎಚ್.ದೇವೆಂದ್ರಗೌಡ, ತಿಪ್ಪೆರುದ್ರಪ್ಪ, ಐ.ಕೊಟ್ರಪ್ಪ, ಶೇಖರಗೌಡ ಪಾಟೀಲ್, ಬಿ.ಶೇಖರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>