ಕೂಡ್ಲಿಗಿ: ವಿದ್ಯುತ್ ಅವಘಡದಿಂದ ಪಂಚಾಯಿತಿ ಸದಸ್ಯ ಸಾವು

ಕೂಡ್ಲಿಗಿ (ವಿಜಯನಗರ ಜಿಲ್ಲೆ): ವಿದ್ಯುತ್ ಪ್ರವಹಿಸಿ ಗ್ರಾಮ ಪಂಚಾಯಿತಿ ಸದಸ್ಯ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಶಿವಪುರ ಗೊಲ್ಲರಹಟ್ಟಿಯಲ್ಲಿ ಮಂಗಳವಾರ ನಡೆದಿದೆ.
ಪಂಚಾಯಿತಿ ಸದಸ್ಯ ಕೃಷ್ಣ ಮೂರ್ತಿ (33) ಮೃತರು.
‘ದೇವಾಲಯದ ಕಟ್ಟಡಕ್ಕೆ ನೀರು ಹರಿಸುವ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.