ಮಹಾರಾಷ್ಟ್ರದ ಮೀರಾನಗರದಿಂದ ಬಂದ ರಶ್ಮಿ ಕಕ್ಕರ್ ಅವರು ಮಾರುತಿ ಎಂಬುವವರ ವಿರುದ್ಧ ದೂರು ನೀಡಿದ್ದು, ಆತನೊಂದಿಗೆ ಪ್ರವಾಸೋದ್ಯಮ ಇಲಾಖೆಯ ಕಚೇರಿಗೆ ಬಂದಾಗ, ಅಲ್ಲಿದ್ದ ಸಿಬ್ಬಂದಿ ತಮಗೆ ಬೆಂಬಲ ನೀಡದೆ ಆರೋಪಿಗೇ ನೆರವಾಗುವ ರೀತಿಯಲ್ಲಿ ವರ್ತಿಸಿದರು. ಹೀಗಾಗಿ ಇಲಾಖೆಯ ಸಿಬ್ಬಂದಿ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ.