<p><strong>ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ):</strong> ತಾಲ್ಲೂಕಿನ ಹಂಚಿನಾಳ ಗ್ರಾಮದ ಬಳಿ ಆಹಾರ ಅರಸಿ ಮೇಯಲು ಹೋಗಿದ್ದ 14 ಕುರಿಗಳು ವಿಷಪೂರಿತ ಆಹಾರ ಸೇವಿಸಿ ಮಂಗಳವಾರ ಸಾವನ್ನಪ್ಪಿವೆ.</p><p>ಕುರಿಗಳು ತಾಲ್ಲೂಕಿನ ಹೊಸ ಚಿಮ್ಮನಹಳ್ಳಿ ಗ್ರಾಮದ ಉಪ್ಪಾರಗಟ್ಟಿ ಮೂಗಪ್ಪ ಎನ್ನುವವರಿಗೆ ಸೇರಿವೆ. ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸೂರಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು, ಕುರಿಗಳ ಮರಣೋತ್ತರ ಪರೀಕ್ಷೆ ನಡೆಸಿದರು. ಕುರಿಗಳ ಸಾವಿನಿಂದಾಗಿ ₹2 ಲಕ್ಷ ನಷ್ಟ ಅಂದಾಜಿಸಲಾಗಿದೆ ಎಂದು ವೈದ್ಯರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ):</strong> ತಾಲ್ಲೂಕಿನ ಹಂಚಿನಾಳ ಗ್ರಾಮದ ಬಳಿ ಆಹಾರ ಅರಸಿ ಮೇಯಲು ಹೋಗಿದ್ದ 14 ಕುರಿಗಳು ವಿಷಪೂರಿತ ಆಹಾರ ಸೇವಿಸಿ ಮಂಗಳವಾರ ಸಾವನ್ನಪ್ಪಿವೆ.</p><p>ಕುರಿಗಳು ತಾಲ್ಲೂಕಿನ ಹೊಸ ಚಿಮ್ಮನಹಳ್ಳಿ ಗ್ರಾಮದ ಉಪ್ಪಾರಗಟ್ಟಿ ಮೂಗಪ್ಪ ಎನ್ನುವವರಿಗೆ ಸೇರಿವೆ. ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸೂರಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು, ಕುರಿಗಳ ಮರಣೋತ್ತರ ಪರೀಕ್ಷೆ ನಡೆಸಿದರು. ಕುರಿಗಳ ಸಾವಿನಿಂದಾಗಿ ₹2 ಲಕ್ಷ ನಷ್ಟ ಅಂದಾಜಿಸಲಾಗಿದೆ ಎಂದು ವೈದ್ಯರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>