ಹಂಪಿ: ಮಳೆ ನೀರಿನಲ್ಲಿ ಸಪ್ತಸ್ವರ ಮಂಟಪದ ಪ್ರತಿಬಿಂಬ

ಮಂಗಳವಾರ ರಾತ್ರಿ ಸುರಿದ ಮಳೆಯಿಂದಾಗಿ ಹೊಸಪೇಟೆ ಸಮೀಪದ ಹಂಪಿ ವಿಜಯ ವಿಠಲ ದೇವಸ್ಥಾನದ ಪ್ರಾಂಗಣದಲ್ಲಿ ಅಪಾರ ನೀರು ನಿಂತಿದ್ದು, ಮಳೆ ನೀರಿನಲ್ಲಿ ಸಪ್ತಸ್ವರ ಮಂಟಪದ ಪ್ರತಿಬಿಂಬ ಕಂಡಿದ್ದು ಹೀಗೆ.
–ಚಿತ್ರ: ರಾಚಯ್ಯ ಎಸ್.ಸ್ಥಾವರಿಮಠ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.