ಐ.ಎಸ್.ಆರ್ ಸಕ್ಕರೆ ಕಾರ್ಖಾನೆ ಮುಚ್ಚಿದ್ದರಲ್ಲಿ ನನ್ನ ಪಾತ್ರವಿಲ್ಲ. ಕಾರ್ಖಾನೆಯ ಮಾಲೀಕರ ಹಠಮಾರಿತನ, ತಪ್ಪು ನಿರ್ಧಾರಗಳಿಂದ ಮುಚ್ಚಿದೆ. ಆದರೆ, ಕಾರ್ಖಾನೆ ಸ್ಥಗಿತಗೊಳ್ಳಲು ನಾನೇ ಕಾರಣ ಎಂದು ಕೆಲವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಬಂದ್ ಮಾಡಿಸುವ ದುರುದ್ದೇಶವೂ ನನಗಿಲ್ಲ. ಆದರೆ, ಈ ಭಾಗದಲ್ಲಿ ಕಬ್ಬು ಬೆಳೆಗಾರರು, ಕಾರ್ಮಿಕರ ಹಿತದೃಷ್ಟಿಯಿಂದ ಹೊಸದಾಗಿ ಕಾರ್ಖಾನೆ ಆರಂಭಿಸಲು ನಿರ್ಧರಿಸಲಾಗಿದೆ ಎಂದರು.