ಹಂಪಿ ಉತ್ಸವದ ಪ್ರಯುಕ್ತ ಕಮಲಾಪುರದಲ್ಲಿ ಸೋಮವಾರ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ಯಾನ ಮಾಡಿಸುವ ಸಂದರ್ಭದಲ್ಲಿ ಶಾಸಕ ಎಚ್.ಆರ್.ಗವಿಯಪ್ಪ ಸಹಿತ ಇತರ ಅಧಿಕಾರಿಗಳು ಹಾಜರಿದ್ದರು –ಪ್ರಜಾವಾಣಿ ಚಿತ್ರ
ಹಂಪಿ ಉತ್ಸವ ಜನೋತ್ಸವವಾಗಬೇಕು ಎಂಬುದು ಸರ್ಕಾರದ ಉದ್ದೇಶವಾಗಿತ್ತು. ಅದಕ್ಕಾಗಿ ನಾವೆಲ್ಲ ಒಂದು ತಂಡವಾಗಿ ಶ್ರಮಿಸಿದ್ದೇವೆ ಅಷ್ಟೇ
ಕವಿತಾ ಎಸ್.ಮನ್ನಿಕೇರಿ ಜಿಲ್ಲಾಧಿಕಾರಿ
ಹಂಪಿ ಉತ್ಸವ ಯಶಸ್ವಿಯಾಗಿ ನೆರವೇರಿದೆ 60 ಮಂದಿ ಸರ್ಕಾರಿ ಶಾಲಾ ಮಕ್ಕಳಿಗೆ ಹೆಲಿಕಾಪ್ಟರ್ ಯಾನ ಮಾಡಿಸಿದ್ದರಿಂದ ನನಗೆ ಬಹಳ ಸಮಾಧಾನ ಆಗಿದೆ