ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಹಂಪಿ ಉತ್ಸವ: ಶಿಲ್ಪಿಗಳಿಗೆ ಅರುಣ್‌ ಯೋಗಿರಾಜ್‌ ಹೊಸ ಸ್ಫೂರ್ತಿ

Published 2 ಫೆಬ್ರುವರಿ 2024, 16:11 IST
Last Updated 2 ಫೆಬ್ರುವರಿ 2024, 16:11 IST
ಅಕ್ಷರ ಗಾತ್ರ

ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಲಾದ ಬಾಲರಾಮನ ಮೂರ್ತಿ ಕೆತ್ತಿದವರು ಕನ್ನಡಿಗ ಅರುಣ್‌ ಯೋಗಿರಾಜ್‌ ಎನ್ನುವ ಹೆಮ್ಮೆಯ ಭಾವ ಕರ್ನಾಟಕದಲ್ಲಿ ಹೆಚ್ಚುತ್ತಿರುವಂತೆಯೇ, ಶಿಲ್ಪಕಲಾ ಕ್ಷೇತ್ರಕ್ಕೆ ಬರುವ ಯುವಕರ ಸಂಖ್ಯೆ ಹೆಚ್ಚುತ್ತಿದೆಯೇ ಎಂಬ ಪ್ರಶ್ನೆಯೂ ಕಾಡುತ್ತಿದೆ. ಈ ಪ್ರಶ್ನೆಗೆ ಹೌದು ಎಂಬ ಉತ್ತರ ನೀಡಿದ್ದು, ಹಂಪಿ ಉತ್ಸವದ ಅಂಗವಾಗಿ ಏರ್ಪಡಿಸಿರುವ ಶಿಲ್ಪಕಲಾ ಶಿಬಿರ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT