<p>ಹರಪನಹಳ್ಳಿ: ತಾಲ್ಲೂಕಿನ ಚಿಗಟೇರಿ ಗ್ರಾಮದ ನಾರದಮುನಿ ರಥೋತ್ಸವವು ಏಪ್ರಿಲ್ 8ರಂದು ವೈಭವದಿಂದ ಜರುಗಲಿದ್ದು, ಈ ಕುರಿತು ದೇವಸ್ಥಾನದ ಆವರಣದಲ್ಲಿ ಬುಧವಾರ ಪೂರ್ವಭಾವಿ ಸಭೆ ಜರುಗಿತು.</p>.<p>ಸಭೆಯಲ್ಲಿ ರಥೋತ್ಸವದ ಯಶಸ್ವಿ ನಿರ್ವಹಣೆ ಹಾಗೂ ಭಕ್ತರಿಗೆ ಕಲ್ಪಿಸಬೇಕಾದ ಮೂಲ ಸೌಕರ್ಯಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.</p>.<p>ಏ.8ರಂದು ಬೆಳಿಗ್ಗೆ 11ಕ್ಕೆ ಬೆಡಗಿನ ಮನೆ ಉದ್ಘಾಟನೆ, ಸಂಜೆ 5ಕ್ಕೆ ರಥೋತ್ಸವ ಜರುಗುವುದು. ಏ.9ರಂದುಸಂಜೆ 5:30ಕ್ಕೆ ಓಕುಳಿ ಕಾರ್ಯಕ್ರಮ ನಡೆಯಲಿದೆ. ಕುಡಿಯುವ ನೀರು, ಸ್ವಚ್ಚತೆ ಕುರಿತು ಕ್ರಮ ವಹಿಸಬೇಕು ಎಂದು ಟ್ರಸ್ಟ್ ಅಧ್ಯಕ್ಷ ಅಣಬೇರು ರಾಜಣ್ಣ ಹೇಳಿದರು.</p>.<p>ಧಾರ್ಮಿಕ ದತ್ತಿ ಇಲಾಖೆ ಉಪವಿಭಾಗಾಧಿಕಾರಿ ಸವಿತಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್, ಸಿಪಿಐ ಮಹಾಂತೇಶ್ ಸಜ್ಜನ್, ಪಿಎಸ್ಐ ನಾಗರತ್ನಮ್ಮ ಹಾಗೂ ದೇವಸ್ಥಾನ ಸಮಿತಿ ಸದಸ್ಯರಾದ ಷಡಕಣ್ಣ, ಬಸವಲಿಂಗಪ್ಪ, ವೇದಮೂರ್ತಿ, ಜಾತಪ್ಪ, ಸುರೇಶ್, ಪಲ್ಲಾಗಟ್ಟೆ ನಾಗರಾಜ್, ಜಯಣ್ಣ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-25-1968713151</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಪನಹಳ್ಳಿ: ತಾಲ್ಲೂಕಿನ ಚಿಗಟೇರಿ ಗ್ರಾಮದ ನಾರದಮುನಿ ರಥೋತ್ಸವವು ಏಪ್ರಿಲ್ 8ರಂದು ವೈಭವದಿಂದ ಜರುಗಲಿದ್ದು, ಈ ಕುರಿತು ದೇವಸ್ಥಾನದ ಆವರಣದಲ್ಲಿ ಬುಧವಾರ ಪೂರ್ವಭಾವಿ ಸಭೆ ಜರುಗಿತು.</p>.<p>ಸಭೆಯಲ್ಲಿ ರಥೋತ್ಸವದ ಯಶಸ್ವಿ ನಿರ್ವಹಣೆ ಹಾಗೂ ಭಕ್ತರಿಗೆ ಕಲ್ಪಿಸಬೇಕಾದ ಮೂಲ ಸೌಕರ್ಯಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.</p>.<p>ಏ.8ರಂದು ಬೆಳಿಗ್ಗೆ 11ಕ್ಕೆ ಬೆಡಗಿನ ಮನೆ ಉದ್ಘಾಟನೆ, ಸಂಜೆ 5ಕ್ಕೆ ರಥೋತ್ಸವ ಜರುಗುವುದು. ಏ.9ರಂದುಸಂಜೆ 5:30ಕ್ಕೆ ಓಕುಳಿ ಕಾರ್ಯಕ್ರಮ ನಡೆಯಲಿದೆ. ಕುಡಿಯುವ ನೀರು, ಸ್ವಚ್ಚತೆ ಕುರಿತು ಕ್ರಮ ವಹಿಸಬೇಕು ಎಂದು ಟ್ರಸ್ಟ್ ಅಧ್ಯಕ್ಷ ಅಣಬೇರು ರಾಜಣ್ಣ ಹೇಳಿದರು.</p>.<p>ಧಾರ್ಮಿಕ ದತ್ತಿ ಇಲಾಖೆ ಉಪವಿಭಾಗಾಧಿಕಾರಿ ಸವಿತಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್, ಸಿಪಿಐ ಮಹಾಂತೇಶ್ ಸಜ್ಜನ್, ಪಿಎಸ್ಐ ನಾಗರತ್ನಮ್ಮ ಹಾಗೂ ದೇವಸ್ಥಾನ ಸಮಿತಿ ಸದಸ್ಯರಾದ ಷಡಕಣ್ಣ, ಬಸವಲಿಂಗಪ್ಪ, ವೇದಮೂರ್ತಿ, ಜಾತಪ್ಪ, ಸುರೇಶ್, ಪಲ್ಲಾಗಟ್ಟೆ ನಾಗರಾಜ್, ಜಯಣ್ಣ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260404-25-1968713151</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>