<p>ಹರಪನಹಳ್ಳಿ: ‘ಅಭಿವೃದ್ದಿ ವಿಚಾರದಲ್ಲಿ ರಾಜಕಾರಣ ಮಾಡದೇ ಪ್ರತಿ ಗ್ರಾಮದಲ್ಲೂ ಕಾಮಗಾರಿ ಅನುಷ್ಠಾನಕ್ಕೆ ತರುತ್ತಿದ್ದೇವೆ’ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಹೇಳಿದರು.</p>.<p>ತಾಲ್ಲೂಕಿನ ಜಂಬುಲಿಂಗನಹಳ್ಳಿಯಲ್ಲಿ ₹5 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಬುಧವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ‘ದಾವಣಗೆರೆ ಜಿಲ್ಲೆ ಗಡಿ ಮುಕ್ತಾಯಗೊಂಡು ಹರಪನಹಳ್ಳಿ ತಾಲ್ಲೂಕು ಪ್ರವೇಶಿಸುವ ಸ್ಥಳದಲ್ಲಿ ಸ್ವಾಗತ ಕಮಾನು ನಿರ್ಮಿಸಲಾಗುವುದು’ ಎಂದರು.</p>.<p>ಈ ವೇಳೆ ದಿಶಾ ಸಮಿತಿ ಸದಸ್ಯ ರೆಡ್ಡಿ ಶಾಂತಕುಮಾರ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಕಂಚಿಕೆರೆ ಜಯಲಕ್ಷ್ಮಿ, ಮತ್ತೂರು ಬಸವರಾಜ್, ವೀರೇಶ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-25-1591180425</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಪನಹಳ್ಳಿ: ‘ಅಭಿವೃದ್ದಿ ವಿಚಾರದಲ್ಲಿ ರಾಜಕಾರಣ ಮಾಡದೇ ಪ್ರತಿ ಗ್ರಾಮದಲ್ಲೂ ಕಾಮಗಾರಿ ಅನುಷ್ಠಾನಕ್ಕೆ ತರುತ್ತಿದ್ದೇವೆ’ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಹೇಳಿದರು.</p>.<p>ತಾಲ್ಲೂಕಿನ ಜಂಬುಲಿಂಗನಹಳ್ಳಿಯಲ್ಲಿ ₹5 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಬುಧವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ‘ದಾವಣಗೆರೆ ಜಿಲ್ಲೆ ಗಡಿ ಮುಕ್ತಾಯಗೊಂಡು ಹರಪನಹಳ್ಳಿ ತಾಲ್ಲೂಕು ಪ್ರವೇಶಿಸುವ ಸ್ಥಳದಲ್ಲಿ ಸ್ವಾಗತ ಕಮಾನು ನಿರ್ಮಿಸಲಾಗುವುದು’ ಎಂದರು.</p>.<p>ಈ ವೇಳೆ ದಿಶಾ ಸಮಿತಿ ಸದಸ್ಯ ರೆಡ್ಡಿ ಶಾಂತಕುಮಾರ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಕಂಚಿಕೆರೆ ಜಯಲಕ್ಷ್ಮಿ, ಮತ್ತೂರು ಬಸವರಾಜ್, ವೀರೇಶ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-25-1591180425</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>