<p><strong>ಹರಪನಹಳ್ಳಿ</strong>: ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ವಿವಿಧೆಡೆ ಭಾನುವಾರ ರಾತ್ರಿ ಸುರಿದ ಮಳೆಗೆ ಎರಡು ಕೆರೆಗಳು ಭರ್ತಿಯಾಗಿದ್ದು, 6 ಮನೆಗಳಿಗೆ ಭಾಗಶಃ ಹಾನಿಯಾಗಿದೆ.</p>.<p>ಚಟ್ನಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯು.ಕಲ್ಲಹಳ್ಳಿ ಕೆರೆ, ಕುಂಚೂರು ಗ್ರಾಮದ 500 ಎಕರೆ ವಿಸ್ತೀರ್ಣ ಇರುವ ಕುಂಚೂರು ಕೆರೆ ಭರ್ತಿಯಾಗಿ ಕೋಡಿ ಬಿದ್ದಿವೆ. ಅದೇ ಗ್ರಾಮದಲ್ಲಿ ರಶೀದಾಬಿ, ಮನ್ನಾಖಾನ್ , ತೆಲಿಗಿಯಲ್ಲಿ ಗುರುಬಸಪ್ಪ, ಕೊಟ್ರಪ್ಪ, ನಾಗೇಂದ್ರಪ್ಪ, ಗುರುಶಾಂತನಹಳ್ಳಿಯಲ್ಲಿ ಗುರುಲಿಂಗಪ್ಪ ಅವರ ಮನೆಗಳಿಗೆ ಭಾಗಶಃ ಹಾನಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ</strong>: ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ವಿವಿಧೆಡೆ ಭಾನುವಾರ ರಾತ್ರಿ ಸುರಿದ ಮಳೆಗೆ ಎರಡು ಕೆರೆಗಳು ಭರ್ತಿಯಾಗಿದ್ದು, 6 ಮನೆಗಳಿಗೆ ಭಾಗಶಃ ಹಾನಿಯಾಗಿದೆ.</p>.<p>ಚಟ್ನಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯು.ಕಲ್ಲಹಳ್ಳಿ ಕೆರೆ, ಕುಂಚೂರು ಗ್ರಾಮದ 500 ಎಕರೆ ವಿಸ್ತೀರ್ಣ ಇರುವ ಕುಂಚೂರು ಕೆರೆ ಭರ್ತಿಯಾಗಿ ಕೋಡಿ ಬಿದ್ದಿವೆ. ಅದೇ ಗ್ರಾಮದಲ್ಲಿ ರಶೀದಾಬಿ, ಮನ್ನಾಖಾನ್ , ತೆಲಿಗಿಯಲ್ಲಿ ಗುರುಬಸಪ್ಪ, ಕೊಟ್ರಪ್ಪ, ನಾಗೇಂದ್ರಪ್ಪ, ಗುರುಶಾಂತನಹಳ್ಳಿಯಲ್ಲಿ ಗುರುಲಿಂಗಪ್ಪ ಅವರ ಮನೆಗಳಿಗೆ ಭಾಗಶಃ ಹಾನಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>