<p>ಹರಪನಹಳ್ಳಿ: ‘ತಾಲ್ಲೂಕಿನ ಗ್ರಾಮೀಣ ಭಾಗದ ಜನರಿಗೆ ಅನುಕೂಲ ಕಲ್ಪಿಸಲು ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ₹18.90 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು’ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಹೇಳಿದರು.</p>.<p>ತಾಲ್ಲೂಕಿನ ಮೈದೂರು ಗ್ರಾಮದಲ್ಲಿ ವಿವಿಧ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿ, ‘ತಾಲ್ಲೂಕಿನ ಪ್ರಮುಖ ಸಂಪರ್ಕ ರಸ್ತೆ ಮೇಲ್ದರ್ಜೆಗೇರಿಸಲಾಗುವುದು’ ಎಂದರು.</p>.<p>ಮೈದೂರು ಗ್ರಾಮಕ್ಕೆ ಮುಂಜೂರಾಗಿರುವ ಕರ್ನಾಟಕಪಬ್ಲಿಕ್ ಶಾಲೆ, ಪಶು ಆಸ್ಪತ್ರೆಗಳಿಗೆ ಚಾಲನೆ ನೀಡಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಚ್.ಚಂದ್ರಶೇಖರ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಲೇಪಾಕ್ಷಪ್ಪ, ಸಹಾಯಕ ನಿರ್ದೇಶಕ ನಾಗರಾಜ್, ದೈಹಿಕ ಶಿಕ್ಷಣ ಪರಿವೀಕ್ಷಕ ಕೆ.ಷಣ್ಮುಖಪ್ಪ, ವಕೀಲರ ಸಂಘದ ಅಧ್ಯಕ್ಷ ಟಿ.ವೆಂಕಟೇಶ್, ಪುರಸಭೆ ಮಾಜಿ ಅಧ್ಯಕ್ಷ ಡಿ.ಅಬ್ದುಲ್ ರೆಹಮಾನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ವಿ.ಅಂಜಿನಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-25-926110825</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಪನಹಳ್ಳಿ: ‘ತಾಲ್ಲೂಕಿನ ಗ್ರಾಮೀಣ ಭಾಗದ ಜನರಿಗೆ ಅನುಕೂಲ ಕಲ್ಪಿಸಲು ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ₹18.90 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು’ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್ ಹೇಳಿದರು.</p>.<p>ತಾಲ್ಲೂಕಿನ ಮೈದೂರು ಗ್ರಾಮದಲ್ಲಿ ವಿವಿಧ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿ, ‘ತಾಲ್ಲೂಕಿನ ಪ್ರಮುಖ ಸಂಪರ್ಕ ರಸ್ತೆ ಮೇಲ್ದರ್ಜೆಗೇರಿಸಲಾಗುವುದು’ ಎಂದರು.</p>.<p>ಮೈದೂರು ಗ್ರಾಮಕ್ಕೆ ಮುಂಜೂರಾಗಿರುವ ಕರ್ನಾಟಕಪಬ್ಲಿಕ್ ಶಾಲೆ, ಪಶು ಆಸ್ಪತ್ರೆಗಳಿಗೆ ಚಾಲನೆ ನೀಡಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಚ್.ಚಂದ್ರಶೇಖರ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಲೇಪಾಕ್ಷಪ್ಪ, ಸಹಾಯಕ ನಿರ್ದೇಶಕ ನಾಗರಾಜ್, ದೈಹಿಕ ಶಿಕ್ಷಣ ಪರಿವೀಕ್ಷಕ ಕೆ.ಷಣ್ಮುಖಪ್ಪ, ವಕೀಲರ ಸಂಘದ ಅಧ್ಯಕ್ಷ ಟಿ.ವೆಂಕಟೇಶ್, ಪುರಸಭೆ ಮಾಜಿ ಅಧ್ಯಕ್ಷ ಡಿ.ಅಬ್ದುಲ್ ರೆಹಮಾನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ವಿ.ಅಂಜಿನಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-25-926110825</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>