ಸೋಮವಾರ, 24 ನವೆಂಬರ್ 2025
×
ADVERTISEMENT
ADVERTISEMENT

ಹರಪನಹಳ್ಳಿ: ಮಣ್ಣು ಅಗೆದು ಗೋಸಾವಿ ಗುಡ್ಡಕ್ಕೆ ಧಕ್ಕೆ

ಅಕ್ರಮ ಚಟುವಟಿಕೆ ತಾಣವಾದ ಪರ್ವತ ರಾಮೇಶ್ವರ ಗುಡ್ಡ
Published : 24 ನವೆಂಬರ್ 2025, 5:54 IST
Last Updated : 24 ನವೆಂಬರ್ 2025, 5:54 IST
ಫಾಲೋ ಮಾಡಿ
Comments
ಗೋಸಾವಿ ಗುಡ್ಡದಲ್ಲಿ ಅಕ್ರಮವಾಗಿ ಮಣ್ಣು ಅಗೆದು ಜಮೀನು ಮಾಡಿಕೊಳ್ಳಲು ಹೊರಟಿರುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಬೇಕು ಗೋಸಾವಿ ಗುಡ್ಡದ ಸೌಂಧರ್ಯ ಉಳಿಸುವ ನಿಟ್ಟಿನಲ್ಲಿ ಅಭಿವೃದ್ದಿ ಕಾಮಗಾರಿ ರೂಪಿಸಬೇಕು
ಎಚ್.ಎ.ಸುರೇಂದ್ರಬಾಬು ನಾಗರಿಕ ಹರಪನಹಳ್ಳಿ
ಗೋಸಾವಿ ಗುಡ್ಡದ ಸೌಂದರ್ಯಕ್ಕೆ ಧಕ್ಕೆ ತರುವ ಮಣ್ಣು ಅಗೆಯುವವರ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಒಂದು ವೇಳೆ ಸಾರ್ವಜನಿಕರು ಖಚಿತ ಮಾಹಿತಿ ಕೊಟ್ಟರೆ ಸೂಕ್ತ ಕ್ರಮ ಜರುಗಿಸಲಾಗುವುದು
ಬಿ.ವಿ.ಗಿರೀಶ್ ಬಾಬು ತಹಶೀಲ್ದಾರ ಹರಪನಹಳ್ಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT