<p>ಹರಪನಹಳ್ಳಿ: ಇಂದಿನ ಕ್ರೀಡೆಯಲ್ಲಿ ಭಾಗವಹಿಸುವ ಜೊತೆ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಿ ಸರ್ಕಾರಿ ನೌಕರಿ ಪಡೆದು, ತಮ್ಮ ಕುಟುಂಬಗಳ ಏಳ್ಗೆಗೆ ಶ್ರಮಿಸಿ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ ತಿಳಿಸಿದರು.</p>.<p>ಹರಪನಹಳ್ಳಿ ತಾಲ್ಲೂಕಿನ ಯರಬಾಳು ಗ್ರಾಮದಲ್ಲಿ ಎರಡು ದಿನ ಹಮ್ಮಿಕೊಂಡಿದ್ದ ಯರಬಾಳು ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯಾವಳಿ ಕಾರ್ಯಕ್ರಮದಲ್ಲಿ ಅವರು, ಮಾತನಾಡಿದರು.</p>.<p>ಶಿಕ್ಷಕ ಇಟಗಿ ನಾಗಪ್ಪ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕಾರ ಮಾಡಿ ಖುಷಿಯಿಂದ ಆಟವಾಡಬೇಕು. ನಮ್ಮೂರಿನ ಎಲ್ಲ ಕಾರ್ಯಕ್ರಮದಲ್ಲಿ ನಿಮ್ಮ ಪಾಲ್ಗೊಳ್ಳುವಿಗೆ ಮುಖ್ಯವಾಗಿರುತ್ತದೆ ಎಂದು ಸಲಹೆ ನೀಡಿದರು.</p>.<p>ಎರಡು ದಿನ ನಡೆದ ಪಂದ್ಯಾವಳಿಯಲ್ಲಿ ಗೊಲ್ಡನ್ ತಂಡ ಪ್ರಥಮ ಬಹುಮಾನ ₹ 10 ಸಾವಿರ ಮತ್ತು ಟ್ರೋಫಿ, ರಾಜಧಾನಿ ತಂಡ ದ್ವಿತೀಯ ಬಹುಮಾನ ₹ 4500 ಮತ್ತು ಟ್ರೋಫಿ ಪಡೆದು ಸಂಭ್ರಮಿಸಿತು.</p>.<p>ವಾಲ್ಮೀಕಿ ಸಮಾಜದ ಮಹಿಳಾ ಮುಖಂಡರಾದ ವನಜಾಕ್ಷಮ್ಮ, ವಿಷ್ಣು ಯರಬಾಳು, ಗ್ರಾಮದ ಮುಖಂಡರಾದ ಶಿವಾನಂದಪ್ಪ ಪಾಟೀಲ್, ನೀಲಗುಂದ ಮಂಜುನಾಥ್, ಪ್ರಸನ್ನ ಪಲ್ಲಕ್ಕಿ, ಅಂಗಡಿ ಮಲ್ಲಿಕಾರ್ಜುನ್, ತಿಮ್ಮೇನಹಳ್ಳಿ ಗಜೇಂದ್ರಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-25-743858803</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹರಪನಹಳ್ಳಿ: ಇಂದಿನ ಕ್ರೀಡೆಯಲ್ಲಿ ಭಾಗವಹಿಸುವ ಜೊತೆ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸಿ ಸರ್ಕಾರಿ ನೌಕರಿ ಪಡೆದು, ತಮ್ಮ ಕುಟುಂಬಗಳ ಏಳ್ಗೆಗೆ ಶ್ರಮಿಸಿ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಡಿ.ಅಣ್ಣಪ್ಪ ತಿಳಿಸಿದರು.</p>.<p>ಹರಪನಹಳ್ಳಿ ತಾಲ್ಲೂಕಿನ ಯರಬಾಳು ಗ್ರಾಮದಲ್ಲಿ ಎರಡು ದಿನ ಹಮ್ಮಿಕೊಂಡಿದ್ದ ಯರಬಾಳು ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯಾವಳಿ ಕಾರ್ಯಕ್ರಮದಲ್ಲಿ ಅವರು, ಮಾತನಾಡಿದರು.</p>.<p>ಶಿಕ್ಷಕ ಇಟಗಿ ನಾಗಪ್ಪ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕಾರ ಮಾಡಿ ಖುಷಿಯಿಂದ ಆಟವಾಡಬೇಕು. ನಮ್ಮೂರಿನ ಎಲ್ಲ ಕಾರ್ಯಕ್ರಮದಲ್ಲಿ ನಿಮ್ಮ ಪಾಲ್ಗೊಳ್ಳುವಿಗೆ ಮುಖ್ಯವಾಗಿರುತ್ತದೆ ಎಂದು ಸಲಹೆ ನೀಡಿದರು.</p>.<p>ಎರಡು ದಿನ ನಡೆದ ಪಂದ್ಯಾವಳಿಯಲ್ಲಿ ಗೊಲ್ಡನ್ ತಂಡ ಪ್ರಥಮ ಬಹುಮಾನ ₹ 10 ಸಾವಿರ ಮತ್ತು ಟ್ರೋಫಿ, ರಾಜಧಾನಿ ತಂಡ ದ್ವಿತೀಯ ಬಹುಮಾನ ₹ 4500 ಮತ್ತು ಟ್ರೋಫಿ ಪಡೆದು ಸಂಭ್ರಮಿಸಿತು.</p>.<p>ವಾಲ್ಮೀಕಿ ಸಮಾಜದ ಮಹಿಳಾ ಮುಖಂಡರಾದ ವನಜಾಕ್ಷಮ್ಮ, ವಿಷ್ಣು ಯರಬಾಳು, ಗ್ರಾಮದ ಮುಖಂಡರಾದ ಶಿವಾನಂದಪ್ಪ ಪಾಟೀಲ್, ನೀಲಗುಂದ ಮಂಜುನಾಥ್, ಪ್ರಸನ್ನ ಪಲ್ಲಕ್ಕಿ, ಅಂಗಡಿ ಮಲ್ಲಿಕಾರ್ಜುನ್, ತಿಮ್ಮೇನಹಳ್ಳಿ ಗಜೇಂದ್ರಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260323-25-743858803</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>