ಪಾರಂಪರಿಕ ನಡಿಗೆ ಸಂದರ್ಭದಲ್ಲಿ ಹಂಪಿಯ ಗೆಜ್ಜಲ ಮಂಟಪ, ಕುದುರೆ ಗೊಂಬೆ ಮಂಟಪ, ವಿಜಯ ವಿಠಲ ದೇವಸ್ಥಾನ, ಪುರಂದರ ದಾಸರ ಮಂಟಪ, ಸೀತೆ ಸೆರಗು, ಅಚ್ಯುತ ದೇವಾಲಯ, ಕೋದಂಡರಾಮಸ್ವಾಮಿ ದೇವಾಲಯ, ಯಂತ್ರೋದ್ಧಾರಕ, ವಿರೂಪಾಕ್ಷ ಬಜಾರ್, ವಿರೂಪಾಕ್ಷ ದೇವಾಲಯ, ಹೇಮಕೂಟ ದೇವಾಲಯಗಳು, ಕಡ್ಲೆಕಾಳು ಗಣಪತಿ, ಸಾಸಿವೆ ಕಾಳು ಗಣಪತಿ, ಕೃಷ್ಣ ದೇವಸ್ಥಾನ, ಬಡವಿಲಿಂಗ, ಲಕ್ಷ್ಮೀನರಸಿಂಹ, ಕಮಲ ಮಹಲ್, ಗಜ ಶಾಲೆ, ಹಜಾರ ರಾಮ ದೇವಸ್ಥಾನ, ಮಹಾನವಮಿ ದಿಬ್ಬ, ರಾಣಿ ಸ್ನಾನ ಗೃಹ, ಹೀಗೆ ಸುಮಾರು 15 ಕಿ.ಮೀ ದೂರ ನಡೆದು ಸ್ಮಾರಕಗಳ ಮಹತ್ವವನ್ನು ತಿಳಿದುಕೊಂಡರು.