<p><strong>ಕಾನಹೊಸಹಳ್ಳಿ</strong>: ಸಮೀಪದ ಬಯಲುತುಂಬರಗುದ್ದಿ ಗ್ರಾಮಕ್ಕೆ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಅವರು ಭಾನುವಾರ ಭೇಟಿ ನೀಡಿ ಮೂಲ ಸೌಕರ್ಯಗಳ ಪರಿಶೀಲನೆ ನಡೆಸಿದರು.</p>.<p>ದುರಸ್ತಿ ಅಂತದಲ್ಲಿರುವ ಅಂಗನವಾಡಿ ಕೇಂದ್ರ ಪರಿಶೀಲನೆ ನಡೆಸಿದ ಅವರು, ‘ಈಗಾಗಲೇ ಅಂಗನವಾಡಿ ಕೇಂದ್ರ ಮಂಜೂರಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭಿಸಲಾಗುವುದು. ಗ್ರಾಮೀಣ ಭಾಗದ ಮಕ್ಕಳ ವಿದ್ಯಾಭ್ಯಾಸದ ಹಿತ ದೃಷ್ಟಿಯಿಂದಾಗಿ ಅಂಗನವಾಡಿ, ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಹೆಚ್ಚಿನ ಹೊತ್ತು ನೀಡಲಾಗುವುದು’ ಎಂದರು.</p>.<p>ದುರಸ್ತಿ ಅಂಚಿನಲ್ಲಿರುವ ಬಸ್ ನಿಲ್ದಾಣ ನೋಡಿದ ಅವರು, ಹೈಟೆಕ್ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗುವುದು ಎಂದರು. ಉಪ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಶೀಘ್ರದಲ್ಲಿಯೇ ನವೀಕರಿಸಲಾಗುವುದು ಎಂದರು.</p>.<p>ಮುಖಂಡರಾದ ಮಲ್ಲಿಕಾರ್ಜುನ ಸ್ವಾಮಿ, ಕಾನಹೊಸಹಳ್ಳಿಯ ಸೂರ್ಯಪ್ರಕಾಶ್, ಎಚ್.ಬಿ.ಸತೀಶ್, ಕಿರಿಯ ಆರೋಗ್ಯಧಿಕಾರಿ ಎಚ್.ಎಂ. ಕಾಳಮ್ಮ, ಜಿ.ಪ್ರಭಾಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾನಹೊಸಹಳ್ಳಿ</strong>: ಸಮೀಪದ ಬಯಲುತುಂಬರಗುದ್ದಿ ಗ್ರಾಮಕ್ಕೆ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಅವರು ಭಾನುವಾರ ಭೇಟಿ ನೀಡಿ ಮೂಲ ಸೌಕರ್ಯಗಳ ಪರಿಶೀಲನೆ ನಡೆಸಿದರು.</p>.<p>ದುರಸ್ತಿ ಅಂತದಲ್ಲಿರುವ ಅಂಗನವಾಡಿ ಕೇಂದ್ರ ಪರಿಶೀಲನೆ ನಡೆಸಿದ ಅವರು, ‘ಈಗಾಗಲೇ ಅಂಗನವಾಡಿ ಕೇಂದ್ರ ಮಂಜೂರಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭಿಸಲಾಗುವುದು. ಗ್ರಾಮೀಣ ಭಾಗದ ಮಕ್ಕಳ ವಿದ್ಯಾಭ್ಯಾಸದ ಹಿತ ದೃಷ್ಟಿಯಿಂದಾಗಿ ಅಂಗನವಾಡಿ, ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಹೆಚ್ಚಿನ ಹೊತ್ತು ನೀಡಲಾಗುವುದು’ ಎಂದರು.</p>.<p>ದುರಸ್ತಿ ಅಂಚಿನಲ್ಲಿರುವ ಬಸ್ ನಿಲ್ದಾಣ ನೋಡಿದ ಅವರು, ಹೈಟೆಕ್ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗುವುದು ಎಂದರು. ಉಪ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಶೀಘ್ರದಲ್ಲಿಯೇ ನವೀಕರಿಸಲಾಗುವುದು ಎಂದರು.</p>.<p>ಮುಖಂಡರಾದ ಮಲ್ಲಿಕಾರ್ಜುನ ಸ್ವಾಮಿ, ಕಾನಹೊಸಹಳ್ಳಿಯ ಸೂರ್ಯಪ್ರಕಾಶ್, ಎಚ್.ಬಿ.ಸತೀಶ್, ಕಿರಿಯ ಆರೋಗ್ಯಧಿಕಾರಿ ಎಚ್.ಎಂ. ಕಾಳಮ್ಮ, ಜಿ.ಪ್ರಭಾಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>