ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಹೂವಿನಹಡಗಲಿಯಲ್ಲಿ ಉರೂಸ್‌: ಹಿಂದೂ–ಮುಸ್ಲಿಮರಿಂದ ಏಕಕಾಲಕ್ಕೆ ಪೂಜೆ

Published 30 ಮಾರ್ಚ್ 2024, 13:32 IST
Last Updated 30 ಮಾರ್ಚ್ 2024, 13:32 IST
ಅಕ್ಷರ ಗಾತ್ರ

ವಿಜಯನಗರ ಜಿಲ್ಲೆ ಹೂವಿನ ಹಡಗಲಿ ಪಟ್ಟಣದಲ್ಲಿ ಹಜರತ್ ರಾಜಾಬಾಗ್ ಸವಾರ್ ಉರೂಸ್‌ ಶನಿವಾರ ಶ್ರದ್ಧೆ, ಭಕ್ತಿಯಿಂದ ನಡೆಯಿತು. ಸೂಫಿ ಸಂತ ಹಜರತ್‌ ತಾಜುದ್ದೀನ್ ಬಾಬಾ ಅವರಿಗೆ ಯಮನೂರು ಸ್ವಾಮಿ ಎಂಬ ಹೆಸರೂ ಇದೆ. ಅವರು ಭೇಟಿ ನೀಡಿದ ಈ ತಾಣದಲ್ಲಿ ಹಿಂದೂಗಳು ಮತ್ತು ಮುಸ್ಲಿಮರು ಏಕಕಾಲದಲ್ಲಿ ಪೂಜೆ, ಪ್ರಾರ್ಥನೆ ಸಲ್ಲಿಸುವ ಮೂಲಕ ಭಾವೈಕ್ಯದ ಸಂದೇಶ ಸಾರುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT