<p><strong>ಹೂವಿನಹಡಗಲಿ:</strong> ರಸಗೊಬ್ಬರ ಬೆಲೆ ಇಳಿಕೆ ಹಾಗೂ ಕೃಷಿ ಬಳಕೆಗೆ ರಿಯಾಯಿತಿ ದರದಲ್ಲಿ ಡೀಸೆಲ್ ನೀಡಬೇಕು ಎಂದು ಆಗ್ರಹಿಸಿದ ತಾಲ್ಲೂಕು ರೈತ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಕೆ.ಎಂ. ಗುರುಬಸವರಾಜ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.</p>.<p>ಡೀಸೆಲ್ ಬೆಲೆ ಏರಿಕೆಯಿಂದ ಟ್ರ್ಯಾಕ್ಟರ್ ಚಟುವಟಿಕೆಗಳಿಗೆ ವೆಚ್ಚ ಹೆಚ್ಚಾಗುತ್ತಿದೆ. ರಸಗೊಬ್ಬರ ರಿಯಾಯಿತಿ ಹೆಚ್ಚಿಸಬೇಕು. ಕಾಳಸಂತೆಯಲ್ಲಿ ಗೊಬ್ಬರ ಮಾರಾಟ ಮಾಡುವವರ ವಿರುದ್ಧ ಕ್ರಮ ಜರುಗಿಸಬೇಕು. ಸ್ವಾಮಿನಾಥನ್ ಆಯೋಗ ಶಿಫಾರಸ್ಸಿನಂತೆ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.</p>.<p>ಈ ವೇಳೆ ರೈತ ಸಂಘದ ಅಧ್ಯಕ್ಷ ಹೊಸಮನಿ ಸಿದ್ದಪ್ಪ, ಮಹಿಳಾ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮಿ, ಮುಖಂಡರಾದ ಎಂ. ಶಿವರಾಜ, ವಿಠಲ ನಾಯ್ಕ, ವಿ.ಬಿ. ಚನ್ನಬಸಪ್ಪ, ಕೆ.ಗಣಿಸಾಬ್, ಢಾಕ್ಯಾನಾಯ್ಕಮ ವೆಂಕಟೇಶ ನಾಯ್ಕ, ದುರುಗಪ್ಪ, ಭೋಜ್ಯಾನಾಯ್ಕ, ದಾವಲ್ ಸಾಬ್, ಶೇಖರನಾಯ್ಕ, ಬಸವರಾಜ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-25-857366407</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ:</strong> ರಸಗೊಬ್ಬರ ಬೆಲೆ ಇಳಿಕೆ ಹಾಗೂ ಕೃಷಿ ಬಳಕೆಗೆ ರಿಯಾಯಿತಿ ದರದಲ್ಲಿ ಡೀಸೆಲ್ ನೀಡಬೇಕು ಎಂದು ಆಗ್ರಹಿಸಿದ ತಾಲ್ಲೂಕು ರೈತ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಕೆ.ಎಂ. ಗುರುಬಸವರಾಜ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.</p>.<p>ಡೀಸೆಲ್ ಬೆಲೆ ಏರಿಕೆಯಿಂದ ಟ್ರ್ಯಾಕ್ಟರ್ ಚಟುವಟಿಕೆಗಳಿಗೆ ವೆಚ್ಚ ಹೆಚ್ಚಾಗುತ್ತಿದೆ. ರಸಗೊಬ್ಬರ ರಿಯಾಯಿತಿ ಹೆಚ್ಚಿಸಬೇಕು. ಕಾಳಸಂತೆಯಲ್ಲಿ ಗೊಬ್ಬರ ಮಾರಾಟ ಮಾಡುವವರ ವಿರುದ್ಧ ಕ್ರಮ ಜರುಗಿಸಬೇಕು. ಸ್ವಾಮಿನಾಥನ್ ಆಯೋಗ ಶಿಫಾರಸ್ಸಿನಂತೆ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.</p>.<p>ಈ ವೇಳೆ ರೈತ ಸಂಘದ ಅಧ್ಯಕ್ಷ ಹೊಸಮನಿ ಸಿದ್ದಪ್ಪ, ಮಹಿಳಾ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮಿ, ಮುಖಂಡರಾದ ಎಂ. ಶಿವರಾಜ, ವಿಠಲ ನಾಯ್ಕ, ವಿ.ಬಿ. ಚನ್ನಬಸಪ್ಪ, ಕೆ.ಗಣಿಸಾಬ್, ಢಾಕ್ಯಾನಾಯ್ಕಮ ವೆಂಕಟೇಶ ನಾಯ್ಕ, ದುರುಗಪ್ಪ, ಭೋಜ್ಯಾನಾಯ್ಕ, ದಾವಲ್ ಸಾಬ್, ಶೇಖರನಾಯ್ಕ, ಬಸವರಾಜ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-25-857366407</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>