<p>ಹೊಸಪೇಟೆ: ತಾಲ್ಲೂಕಿನ ಕಮಲಾಪುರದಲ್ಲಿ ಶುಕ್ರವಾರ ಬುದ್ಧ ಪೂರ್ಣಿಮೆ ಪ್ರಯುಕ್ತ ಒಳಮೀಸಲಾತಿಗಾಗಿ 35 ವರ್ಷ ಹೋರಾಟ ನಡೆಸಿದ ಕರಿಯಪ್ಪ ಗುಡಿಮನಿ, ಶೈಕ್ಷಣಿಕ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ಪುರಸಭೆ, ಡಾ.ಬಿ.ಆರ್.ಅಂಬೇಡ್ಕರ್ ನಗರ ನಿವಾಸಿಗಳು, ಶ್ರೀನಿವಾಸ, ಬೆಲ್ಲಫಕ್ಕೀರಪ್ಪ ತಂಡದಿಂದ ಕಾರ್ಯಕ್ರಮ ನಡೆಯಿತು.</p>.<p>ಕರ್ನಾಟಕ ಮಾದಿಗ ರಕ್ಷಣಾ ವೇದಿಕೆಯ ಧನಂಜಯ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ನೀಲಪ್ಪ ಪೇಂಟರ್, ಕೊಂಡಯ ಕ್ಯಾಂಪ್ನ ಜೈರಾಜ್, ಶ್ರೀ ರಾಮ್ ರಂಗಾಪುರ ಗ್ರಾಮದ ಮುಖಂಡ ಸೋಮಯ್ಯ, ಈರಣ್ಣ, ಮಾಜಿ ತಾಲ್ಲೂಕು ವೈದ್ಯಾಧಿಕಾರಿ ಕಮಲಮ್ಮ ಹೆಗಡೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-25-1988334108</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಪೇಟೆ: ತಾಲ್ಲೂಕಿನ ಕಮಲಾಪುರದಲ್ಲಿ ಶುಕ್ರವಾರ ಬುದ್ಧ ಪೂರ್ಣಿಮೆ ಪ್ರಯುಕ್ತ ಒಳಮೀಸಲಾತಿಗಾಗಿ 35 ವರ್ಷ ಹೋರಾಟ ನಡೆಸಿದ ಕರಿಯಪ್ಪ ಗುಡಿಮನಿ, ಶೈಕ್ಷಣಿಕ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ಪುರಸಭೆ, ಡಾ.ಬಿ.ಆರ್.ಅಂಬೇಡ್ಕರ್ ನಗರ ನಿವಾಸಿಗಳು, ಶ್ರೀನಿವಾಸ, ಬೆಲ್ಲಫಕ್ಕೀರಪ್ಪ ತಂಡದಿಂದ ಕಾರ್ಯಕ್ರಮ ನಡೆಯಿತು.</p>.<p>ಕರ್ನಾಟಕ ಮಾದಿಗ ರಕ್ಷಣಾ ವೇದಿಕೆಯ ಧನಂಜಯ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ನೀಲಪ್ಪ ಪೇಂಟರ್, ಕೊಂಡಯ ಕ್ಯಾಂಪ್ನ ಜೈರಾಜ್, ಶ್ರೀ ರಾಮ್ ರಂಗಾಪುರ ಗ್ರಾಮದ ಮುಖಂಡ ಸೋಮಯ್ಯ, ಈರಣ್ಣ, ಮಾಜಿ ತಾಲ್ಲೂಕು ವೈದ್ಯಾಧಿಕಾರಿ ಕಮಲಮ್ಮ ಹೆಗಡೆ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-25-1988334108</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>