ಇದರಿಂದ ಕೌದಿ ತಯಾರಿಸುವವರ ಆರ್ಥಿಕ ಸ್ಥಿತಿಗತಿ ಅಷ್ಟಕಷ್ಟೇ ಇದ್ದು, ಯಾವುದೇ ಹಣಕಾಸಿನ ಸಹಾಯ ದೊರಕದೆ ಆರ್ಥಿಕವಾಗಿ ಕಷ್ಟ ಪಡುವ ಹಾಗೂ ಅವರ ಬದುಕು ಬವಣೆಗಳ ಕುರಿತ ಬೆಳಕು ಚೆಲ್ಲುವ ಕಥಾಹಂದರವನ್ನು ಹೊಂದಿದ ನಾಟಕ ಪ್ರೇಕ್ಷಕರ ಮನಸೂರೆಗೊಂಡಿತು. ಇನ್ನು ಏಕವ್ಯಕ್ತಿ ಪ್ರದರ್ಶನದಲ್ಲಿ ಕಲಾವಿದೆ ಭಾಗ್ಯಶ್ರೀ ಬಿ. ಪಾಳ ಅವರು ಮನೋಜ್ಞವಾಗಿ ಅಭಿನಯಿಸಿದರು.