ಕೋಡಿಹಳ್ಳಿ ದೇಶಿಕೇಂದ್ರ ಆದಿಜಾಂಬವ ಮಠದ ಷಡಕ್ಷರಮುನಿ ಸ್ವಾಮೀಜಿ, ಹಂಪಿ ಮಾತಂಗ ಭಾರತಿ ಸ್ವಾಮೀಜಿ, ವಿಜಯನಗರ ಜಿಲ್ಲಾ ಡಾ.ಬಿ.ಆರ್. ಅಂಬೇಡ್ಕರ್ ಸಂಘದ ಗೌರವ ಅಧ್ಯಕ್ಷ ಎಂ.ಸಿ. ವೀರಸ್ವಾಮಿ, ಅಧ್ಯಕ್ಷ ಕೆ.ಪಿ. ಉಮಾಪತಿ, ನಗರಸಭೆ ಅಧ್ಯಕ್ಷೆ ಸುಂಕಮ್ಮ, ಉಪಾಧ್ಯಕ್ಷ ಎಲ್.ಎಸ್. ಆನಂದ್, ಸದಸ್ಯರಾದ ಮಂಜುನಾಥ, ತಾರಿಹಳ್ಳಿ ಜಂಬುನಾಥ, ಕಿರಣ್, ಮುಖಂಡರಾದ ಎ. ಮಾನಯ್ಯ, ಶ್ರೀನಿವಾಸ್ಬಾಬು, ಜಗನ್, ಬಿ. ಮಾರೆಣ್ಣ, ಸಣ್ಣ ವೀರಪ್ಪ, ಸೆಲ್ವಂ, ಶೇಷಾದ್ರಿ, ಕೆ. ಲಕ್ಷ್ಮಣ್, ನಿಂಬಗಲ್ ರಾಮಕೃಷ್ಣ, ಓಬಳಾಪತಿ, ಕೃಷ್ಣ, ಬಿ.ಇ.ಶೇಕ್ಷಾವಲಿ ಇತರರಿದ್ದರು.