ನಗರಸಭೆ ಅಧ್ಯಕ್ಷೆ ಸುಂಕಮ್ಮ, ಉಪಾಧ್ಯಕ್ಷ ಎಲ್.ಎಸ್. ಆನಂದ, ಸ್ಥಾಯಿ ಸಮಿತಿ ಅಧ್ಯಕ್ಷ ತಾರಿಹಳ್ಳಿ ಜಂಬುನಾಥ, ಸದಸ್ಯ ಮಂಜುನಾಥ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಶರಣು ಸ್ವಾಮಿ, ಪ್ರಧಾನ ಕಾರ್ಯದರ್ಶಿ ರವಿಶಂಕರ್, ಮಧುರಚೆನ್ನಶಾಸ್ತ್ರಿ, ಸಂದೀಪ್ ಸಿಂಗ್, ಸಾಲಿ ಸಿದ್ದಯ್ಯ ಸ್ವಾಮಿ, ಬಿ.ಎಂ. ಸೋಮಶೇಖರ್ ಇತರರಿದ್ದರು.