<p>ಹೂವಿನಹಡಗಲಿ: ಪಟ್ಟಣದ ಬಸ್ ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪುರಸಭೆ ವತಿಯಿಂದ ಕುಡಿಯುವ ನೀರಿನ ಅರವಟ್ಟಿಗೆ ತೆರೆಯಬೇಕು ಎಂದು ಸಿಪಿಐ ಮುಖಂಡರು ಒತ್ತಾಯಿಸಿದ್ದಾರೆ.</p>.<p>ಪುರಸಭೆ ಅಧಿಕಾರಿಗೆ ಈಚೆಗೆ ಸಿಪಿಐ ಮುಖಂಡರು ಮನವಿ ಸಲ್ಲಿಸಿ, ಬೇಸಿಗೆ ಬಿಸಿಲ ತಾಪ ದಿನೇ ದಿನೇ ಏರಿಕೆ ಆಗುತ್ತಿರುವುದರಿಂದ ಪಟ್ಟಣದ ಸಾರ್ವಜನಿಕ ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರಿನ ಅರವಟ್ಟಿಗೆ ತೆರಬೇಕು. ಕೆಲಸ ಕಾರ್ಯ ನಿಮಿತ್ತ ಪಟ್ಟಣಕ್ಕೆ ಬರುವ ಸಾರ್ವಜನಿಕರು, ವಿದ್ಯಾರ್ಥಿಗಳು ಕುಡಿಯುವ ನೀರಿಗೆ ಪರಿತಪಿಸುವಂತಾಗಿದೆ. ಹಣ ಕೊಟ್ಟು ಬಾಟಲಿ ನೀರನ್ನು ಖರೀದಿಸಲಾಗದವರು ಅಶುದ್ಧ ನೀರನ್ನೇ ಸೇವಿಸುವಂತಾಗಿದೆ. ಪುರಸಭೆ ವತಿಯಿಂದ ತಕ್ಷಣ ಸಾರ್ವಜನಿಕ ಸ್ಥಳಗಳಲ್ಲಿ ನೀರಿನ ಸೌಲಭ್ಯ ಕಲ್ಪಿಸಬೇಕು ಎಂದು ಪಕ್ಷದ ಪದಾಧಿಕಾರಿಗಳಾದ ಎಚ್.ಎಂ.ಸಂತೋಷ, ಗುಡುಹಳ್ಳಿ ಹಾಲೇಶ, ಬಿ.ಜಂಗ್ಲಿಸಾಬ್, ಬಸವರಾಜ ಸಂಶಿ ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-25-1115061989</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೂವಿನಹಡಗಲಿ: ಪಟ್ಟಣದ ಬಸ್ ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪುರಸಭೆ ವತಿಯಿಂದ ಕುಡಿಯುವ ನೀರಿನ ಅರವಟ್ಟಿಗೆ ತೆರೆಯಬೇಕು ಎಂದು ಸಿಪಿಐ ಮುಖಂಡರು ಒತ್ತಾಯಿಸಿದ್ದಾರೆ.</p>.<p>ಪುರಸಭೆ ಅಧಿಕಾರಿಗೆ ಈಚೆಗೆ ಸಿಪಿಐ ಮುಖಂಡರು ಮನವಿ ಸಲ್ಲಿಸಿ, ಬೇಸಿಗೆ ಬಿಸಿಲ ತಾಪ ದಿನೇ ದಿನೇ ಏರಿಕೆ ಆಗುತ್ತಿರುವುದರಿಂದ ಪಟ್ಟಣದ ಸಾರ್ವಜನಿಕ ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರಿನ ಅರವಟ್ಟಿಗೆ ತೆರಬೇಕು. ಕೆಲಸ ಕಾರ್ಯ ನಿಮಿತ್ತ ಪಟ್ಟಣಕ್ಕೆ ಬರುವ ಸಾರ್ವಜನಿಕರು, ವಿದ್ಯಾರ್ಥಿಗಳು ಕುಡಿಯುವ ನೀರಿಗೆ ಪರಿತಪಿಸುವಂತಾಗಿದೆ. ಹಣ ಕೊಟ್ಟು ಬಾಟಲಿ ನೀರನ್ನು ಖರೀದಿಸಲಾಗದವರು ಅಶುದ್ಧ ನೀರನ್ನೇ ಸೇವಿಸುವಂತಾಗಿದೆ. ಪುರಸಭೆ ವತಿಯಿಂದ ತಕ್ಷಣ ಸಾರ್ವಜನಿಕ ಸ್ಥಳಗಳಲ್ಲಿ ನೀರಿನ ಸೌಲಭ್ಯ ಕಲ್ಪಿಸಬೇಕು ಎಂದು ಪಕ್ಷದ ಪದಾಧಿಕಾರಿಗಳಾದ ಎಚ್.ಎಂ.ಸಂತೋಷ, ಗುಡುಹಳ್ಳಿ ಹಾಲೇಶ, ಬಿ.ಜಂಗ್ಲಿಸಾಬ್, ಬಸವರಾಜ ಸಂಶಿ ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-25-1115061989</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>