<p>ಕೊಟ್ಟೂರು: ಪಾಲಕರು ಮಕ್ಕಳಲ್ಲಿ ಶಿಕ್ಷಣದ ಜೊತೆ ಧಾರ್ಮಿಕ ಪ್ರಜ್ಞೆ ಹಾಗೂ ಸಂಸ್ಕಾರವನ್ನು ನೀಡಿದಾಗ ಅವರು ಉತ್ತಮ ಬದುಕನ್ನು ಕಟ್ಟಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಉಜ್ಜಯಿನಿ ಪೀಠಾಧೀಶ ಸಿದ್ದಲಿಂಗ ಶಿವಚಾರ್ಯರು ಹೇಳಿದರು.</p>.<p>ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮದಲ್ಲಿ ಶನಿವಾರ ಅಭಯ ಆಂಜನೇಯ ಸ್ವಾಮಿ ಪುನರ್ ಪ್ರಾಣ ಪ್ರತಿಷ್ಠಾಪನೆ ಹಾಗೂ ದೇವಸ್ಥಾನ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.</p>.<p>‘ಪ್ರತಿಯೊಂದು ಗ್ರಾಮದಲ್ಲಿ ಆಂಜನೇಯ ಸ್ವಾಮಿ ದೇವಸ್ಥಾನ ಇರುತ್ತದೆ. ಇದರ ಅರ್ಥ ಆಭಯ ಆಂಜನೇಯ ಎಂದರೆ ಭಯವನ್ನು ದೂರ ಮಾಡುವ ಶಕ್ತಿ’ ಎಂದರು.</p>.<p>ಎಡೆಯೂರಿನ ರೇಣುಕ ಶಿವಾಚಾರ್ಯರು, ಕೆ. ಅಯ್ಯನಹಳ್ಳಿ ಮಠದ ಮಹೇಶ್ವರ ಸ್ವಾಮೀಜಿ, ಹರಪನಹಳ್ಳಿ ತೆಗ್ಗಿನಮಠದ ವರಸದ್ಯೋಜಾತ ಸ್ವಾಮೀಜಿ, ನಂದಿಪುರ ಮಠದ ಮಹೇಶ್ವರ ಸ್ವಾಮೀಜಿ, ಕೂಡ್ಲಿಗಿ ಹಿರೇಮಠದ ಪ್ರಶಾಂತ ಸಾಗರ ಸ್ವಾಮೀಜಿ, ಬೆಣ್ಣಿಹಳ್ಳಿ ಮಠದ ಪಂಚಾಕ್ಷರಿ ಸ್ವಾಮೀಜಿ ಮುಂತಾದ ಮಠಾಧೀಶರು ಪಾಲ್ಗೊಂಡಿದ್ದರು.</p>.<p>ಶಾಸಕ ಕೆ.ನೇಮರಾಜನಾಯ್ಕ, ಮುಖಂಡರಾದ ಎಂ.ಎಂ.ಜೆ.ಹರ್ಷವರ್ಧನ್, ಪಿ.ಎಚ್. ದೊಡ್ಡರಾಮಣ್ಣ, ಗ್ರಾ.ಪಂ.ಅಧ್ಯಕ್ಷೆ ಹೇಮಾಕ್ಷಿ ರೇಣುಕಪ್ಪ, ಎಂ.ಯು ಪರಮೇಶ್ವರಯ್ಯ, ಎಂ.ಜಿ. ಕೊಟ್ರೇಶ್, ಎ.ಎಂ.ಕೊಟ್ರೇಶ್, ಕೆ.ನಾಗಪ್ಪ, ಎ.ಎಂ.ಶಿವಪ್ರಕಾಶ್, ಎಂ.ಜಿ. ವಿನಾಯಕ, ಎ.ಎಂ.ಜೆ. ಮಲ್ಲಿಕಾರ್ಜುನ, ಮಲ್ಲಿಕಾರ್ಜುನ ಸ್ವಾಮಿ ಕಲ್ಮಠ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಟ್ಟೂರು: ಪಾಲಕರು ಮಕ್ಕಳಲ್ಲಿ ಶಿಕ್ಷಣದ ಜೊತೆ ಧಾರ್ಮಿಕ ಪ್ರಜ್ಞೆ ಹಾಗೂ ಸಂಸ್ಕಾರವನ್ನು ನೀಡಿದಾಗ ಅವರು ಉತ್ತಮ ಬದುಕನ್ನು ಕಟ್ಟಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಉಜ್ಜಯಿನಿ ಪೀಠಾಧೀಶ ಸಿದ್ದಲಿಂಗ ಶಿವಚಾರ್ಯರು ಹೇಳಿದರು.</p>.<p>ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮದಲ್ಲಿ ಶನಿವಾರ ಅಭಯ ಆಂಜನೇಯ ಸ್ವಾಮಿ ಪುನರ್ ಪ್ರಾಣ ಪ್ರತಿಷ್ಠಾಪನೆ ಹಾಗೂ ದೇವಸ್ಥಾನ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.</p>.<p>‘ಪ್ರತಿಯೊಂದು ಗ್ರಾಮದಲ್ಲಿ ಆಂಜನೇಯ ಸ್ವಾಮಿ ದೇವಸ್ಥಾನ ಇರುತ್ತದೆ. ಇದರ ಅರ್ಥ ಆಭಯ ಆಂಜನೇಯ ಎಂದರೆ ಭಯವನ್ನು ದೂರ ಮಾಡುವ ಶಕ್ತಿ’ ಎಂದರು.</p>.<p>ಎಡೆಯೂರಿನ ರೇಣುಕ ಶಿವಾಚಾರ್ಯರು, ಕೆ. ಅಯ್ಯನಹಳ್ಳಿ ಮಠದ ಮಹೇಶ್ವರ ಸ್ವಾಮೀಜಿ, ಹರಪನಹಳ್ಳಿ ತೆಗ್ಗಿನಮಠದ ವರಸದ್ಯೋಜಾತ ಸ್ವಾಮೀಜಿ, ನಂದಿಪುರ ಮಠದ ಮಹೇಶ್ವರ ಸ್ವಾಮೀಜಿ, ಕೂಡ್ಲಿಗಿ ಹಿರೇಮಠದ ಪ್ರಶಾಂತ ಸಾಗರ ಸ್ವಾಮೀಜಿ, ಬೆಣ್ಣಿಹಳ್ಳಿ ಮಠದ ಪಂಚಾಕ್ಷರಿ ಸ್ವಾಮೀಜಿ ಮುಂತಾದ ಮಠಾಧೀಶರು ಪಾಲ್ಗೊಂಡಿದ್ದರು.</p>.<p>ಶಾಸಕ ಕೆ.ನೇಮರಾಜನಾಯ್ಕ, ಮುಖಂಡರಾದ ಎಂ.ಎಂ.ಜೆ.ಹರ್ಷವರ್ಧನ್, ಪಿ.ಎಚ್. ದೊಡ್ಡರಾಮಣ್ಣ, ಗ್ರಾ.ಪಂ.ಅಧ್ಯಕ್ಷೆ ಹೇಮಾಕ್ಷಿ ರೇಣುಕಪ್ಪ, ಎಂ.ಯು ಪರಮೇಶ್ವರಯ್ಯ, ಎಂ.ಜಿ. ಕೊಟ್ರೇಶ್, ಎ.ಎಂ.ಕೊಟ್ರೇಶ್, ಕೆ.ನಾಗಪ್ಪ, ಎ.ಎಂ.ಶಿವಪ್ರಕಾಶ್, ಎಂ.ಜಿ. ವಿನಾಯಕ, ಎ.ಎಂ.ಜೆ. ಮಲ್ಲಿಕಾರ್ಜುನ, ಮಲ್ಲಿಕಾರ್ಜುನ ಸ್ವಾಮಿ ಕಲ್ಮಠ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>