ಸೋಮವಾರ, 5 ಜನವರಿ 2026
×
ADVERTISEMENT
ADVERTISEMENT

ಕಲ್ಯಾಣ ಕರ್ನಾಟಕ ರೈಲ್ವೆ ಅಭಿವೃದ್ಧಿಗೆ ₹ 12,900 ಕೋಟಿ: ಸೋಮಣ್ಣ

ಹಗರಿಬೊಮ್ಮನಹಳ್ಳಿ ರೈಲ್ವೆ ಫ್ಲೈಓವರ್‌ಗೆ ಗುದ್ದಲಿ ಪೂಜೆ ನೆರವೇರಿಸಿದ ಸಚಿವ
Published : 4 ಜನವರಿ 2026, 14:47 IST
Last Updated : 4 ಜನವರಿ 2026, 14:47 IST
ಫಾಲೋ ಮಾಡಿ
Comments
ಟಿ.ಬಿ ಡ್ಯಾಂ ಸೇತುವೆ
ಹೊಸಪೇಟೆ ಟಿ.ಬಿ ಡ್ಯಾಂ ಬಳಿ ಬಸ್‌ಗಳು ನಿಲ್ಲಲು ಕಷ್ಟವಾಗುತ್ತಿದ್ದು, ಅಲ್ಲಿ ಮೇಲ್ಸೇತುವೆ ನಿರ್ಮಿಸಲಾಗುವುದು. ಹೊಸಪೇಟೆ ರೈಲ್ವೆ ನಿಲ್ದಾಣವನ್ನು ₹15.17 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಈಗಾಗಲೇ ಶೇ 80ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದು ಹೇಳಿದರು.
ರಾಜ್ಯದಲ್ಲಿ ರೈಲ್ವೆ ಇಲಾಖೆಯ ಎಲ್ಲ ಯೋಜನೆಗಳು ಅಭಿವೃದ್ಧಿ ಹೊಂದುತ್ತಿರುವುದು ಪ್ರಧಾನಿ ಮೋದಿ ಅವರಿಂದ ಹೊರತು ಸಿದ್ದರಾಮಯ್ಯ ಅವರಿಂದ ಅಲ್ಲ.
– ವಿ.ಸೋಮಣ್ಣ, ರೈಲ್ವೆ ಖಾತೆ ರಾಜ್ಯ ಸಚಿವ
ADVERTISEMENT
ADVERTISEMENT
ADVERTISEMENT