ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ | ಕನ್ನಡ‌ ಸಾಹಿತ್ಯ ಸಮ್ಮೇಳನಕ್ಕೆ‌ ಮೆರವಣಿಗೆ ಮೆರುಗು

Last Updated 11 ಮಾರ್ಚ್ 2023, 5:58 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಕನ್ನಡ ಸಾಹಿತ್ಯ ಪರಿಷತ್ತಿನಿಂದ ಹಮ್ಮಿಕೊಂಡಿರುವ ಹೊಸಪೇಟೆ ತಾಲ್ಲೂಕು ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಶನಿವಾರ ನಗರದಲ್ಲಿ ಮೆರವಣಿಗೆ ನಡೆಯಿತು.

ಸಮ್ಮೇಳನದ ಸರ್ವಾಧ್ಯಕ್ಷರಾದ ಸಾಹಿತಿ ಎಚ್. ಬಾಲರಾಜು ಅವರನ್ನು ಅಲಂಕರಿಸಿದ ಸಾರೋಟಿನಲ್ಲಿ ಮೆರವಣಿಗೆ ಮಾಡಲಾಯಿತು. ನಗರದ ವಡಕರಾಯ ದೇವಸ್ಥಾನದಿಂದ ಡಾ. ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಂಡಾಗಣದ ವರೆಗೆ ನಡೆದ ಮೆರವಣಿಗೆಗೆ ವಿವಿಧ ಕಲಾತಂಡಗಳು ಪಾಲ್ಗೊಂಡು ಮೆರುಗು ಹೆಚ್ಚಿಸಿದವು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ನಿಷ್ಠಿ ರುದ್ರಪ್ಪ, ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ನಾಯಕರ ಹುಲುಗಪ್ಪ ಹಾಗೂ ಪರಿಷತ್ತಿನ ಪದಾಧಿಕಾರಿಗಳು, ಸಾಹಿತ್ಯಾಭಿಮಾನಿಗಳು ಪಾಲ್ಗೊಂಡಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT