<p><strong>ಹೊಸಪೇಟೆ</strong>: ಹೊಸಪೇಟೆ ಡಿವೈಎಸ್ಪಿ ಮಂಜುನಾಥ ತಳವಾರ್ ಮತ್ತು ಹರಪನಹಳ್ಳಿ ಡಿವೈಎಸ್ಪಿ ವೆಂಕಟಪ್ಪ ನಾಯಕ ಅವರನ್ನು ಕ್ರಮವಾಗಿ ಸಿಐಡಿ ಮತ್ತು ರಾಜ್ಯ ಗುಪ್ತವಾರ್ತೆ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.</p>.<p>ಎಎನ್ಟಿಎಫ್ಗೆ ವರ್ಗಾವಣೆಗೊಂಡಿದ್ದ ವಿಶ್ವನಾಥ ರಾವ್ ಕುಲಕರ್ಣಿ ಅವರನ್ನು ಹೊಸಪೇಟೆ ಡಿವೈಎಸ್ಪಿ ಹಾಗೂ ಬಳ್ಳಾರಿಯ ಸಿಸಿಪಿಎಸ್ ಡಿವೈಎಸ್ಪಿ ಸಂತೋಷ್ ಚವ್ಹಾಣ್ ಅವರನ್ನು ಹರಪನಹಳ್ಳಿ ಡಿವೈಎಸ್ಪಿ ಹುದ್ದೆಗೆ ನಿಯೋಜಿಸಿ ಡಿಜಿ ಮತ್ತು ಐಜಿಪಿ ಅವರು ಆದೇಶ ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ</strong>: ಹೊಸಪೇಟೆ ಡಿವೈಎಸ್ಪಿ ಮಂಜುನಾಥ ತಳವಾರ್ ಮತ್ತು ಹರಪನಹಳ್ಳಿ ಡಿವೈಎಸ್ಪಿ ವೆಂಕಟಪ್ಪ ನಾಯಕ ಅವರನ್ನು ಕ್ರಮವಾಗಿ ಸಿಐಡಿ ಮತ್ತು ರಾಜ್ಯ ಗುಪ್ತವಾರ್ತೆ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.</p>.<p>ಎಎನ್ಟಿಎಫ್ಗೆ ವರ್ಗಾವಣೆಗೊಂಡಿದ್ದ ವಿಶ್ವನಾಥ ರಾವ್ ಕುಲಕರ್ಣಿ ಅವರನ್ನು ಹೊಸಪೇಟೆ ಡಿವೈಎಸ್ಪಿ ಹಾಗೂ ಬಳ್ಳಾರಿಯ ಸಿಸಿಪಿಎಸ್ ಡಿವೈಎಸ್ಪಿ ಸಂತೋಷ್ ಚವ್ಹಾಣ್ ಅವರನ್ನು ಹರಪನಹಳ್ಳಿ ಡಿವೈಎಸ್ಪಿ ಹುದ್ದೆಗೆ ನಿಯೋಜಿಸಿ ಡಿಜಿ ಮತ್ತು ಐಜಿಪಿ ಅವರು ಆದೇಶ ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>