ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಾಯುಕ್ತ ಬಲೆಗೆ ಜೆಸ್ಕಾಂ ಶಾಖಾಧಿಕಾರಿ

Last Updated 28 ಅಕ್ಟೋಬರ್ 2022, 21:06 IST
ಅಕ್ಷರ ಗಾತ್ರ

ಹಗರಿಬೊಮ್ಮನಹಳ್ಳಿ (ವಿಜಯನಗರ): ರೈತನಿಂದ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಪಟ್ಟಣದ ಜೆಸ್ಕಾಂ ಶಾಖಾಧಿಕಾರಿ ಫಕ್ಕೀರಪ್ಪ ಅವರು ಲೋಕಾಯುಕ್ತ ಪೊಲೀಸರ ಬಲೆಗೆ‌ ಬಿದ್ದಿದ್ದಾರೆ.

ವಿದ್ಯುತ್ ಪರಿವರ್ತಕ ನೀಡುವುದ್ದಕ್ಕೆ ಬಂಡಿಹಳ್ಳಿಯ ರೈತ ದಾದಾಪೀರ್ ಅವರಿಂದ ₹15 ಸಾವಿರ ಲಂಚ‌ ಬೇಡಿಕೆ ಇಟ್ಟಿದ್ದರು. ಮುಂಗಡ ನಾಲ್ಕು ಸಾವಿರ ರೂಪಾಯಿ ಪಡೆಯುತ್ತಿದ್ದಾಗ ಬಳ್ಳಾರಿ ಲೋಕಾಯುಕ್ತ ಎಸ್.ಪಿ ಪುರುಷೋತ್ತಮ್ , ಡಿವೈಎಸ್.ಪಿ ಅಯ್ಯನಗೌಡ ನೇತೃತ್ವದಲ್ಲಿ ದಾಳಿ ನಡೆಸಿ ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT