ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೊಸಪೇಟೆ | ಭುವನೇಶ್ವರಿ ಸನ್ನಿಧಿಯಲ್ಲಿ ಕರ್ನಾಟಕ ಜ್ಯೋತಿ ರಥಯಾತ್ರೆ ಆರಂಭ

Published : 2 ನವೆಂಬರ್ 2023, 13:20 IST
Last Updated : 2 ನವೆಂಬರ್ 2023, 13:20 IST
ಫಾಲೋ ಮಾಡಿ
Comments
ಕರ್ನಾಟಕ ಸಂಭ್ರಮ -50  ಆಚರಣೆಯ ಆರಂಭದ ಸೂಚಕವಾಗಿ ಗುರುವಾರ ಸಂಜೆ ಹಂಪಿಯ ಎದುರುಬಸವಣ್ಣ ಮಂಟಪ ಸಮೀಪದ ದೀಪಸ್ತಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿದರು.  50 ವರ್ಷದ ಹಿಂದೆ ಅಂದಿನ ಮುಖ್ಯಮಂತ್ರಿ ದೇವರಾಜ ಅರಸು ಅವರು ಇದೇ ದೀಪಸ್ತಂಭಕ್ಕೆ ಜ್ಯೋತಿ ಬೆಳಗಿದ್ದರು

ಕರ್ನಾಟಕ ಸಂಭ್ರಮ -50 ಆಚರಣೆಯ ಆರಂಭದ ಸೂಚಕವಾಗಿ ಗುರುವಾರ ಸಂಜೆ ಹಂಪಿಯ ಎದುರುಬಸವಣ್ಣ ಮಂಟಪ ಸಮೀಪದ ದೀಪಸ್ತಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿದರು. 50 ವರ್ಷದ ಹಿಂದೆ ಅಂದಿನ ಮುಖ್ಯಮಂತ್ರಿ ದೇವರಾಜ ಅರಸು ಅವರು ಇದೇ ದೀಪಸ್ತಂಭಕ್ಕೆ ಜ್ಯೋತಿ ಬೆಳಗಿದ್ದರು

ಜಾನಪದ ಕಲಾತಂಡಗಳೊಂದಿಗೆ ಆರಂಭವಾದ ಮೆರವಣಿಗೆ

ಜಾನಪದ ಕಲಾತಂಡಗಳೊಂದಿಗೆ ಆರಂಭವಾದ ಮೆರವಣಿಗೆ

ಸಿದ್ದರಾಮಯ್ಯ ಭಾಗಿ

ಸಿದ್ದರಾಮಯ್ಯ ಭಾಗಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT