<p><strong>ಕೂಡ್ಲಿಗಿ:</strong> ತಾಲ್ಲೂಕಿನ ಚಿರತಗುಂಡು, ಸೂಲದಹಳ್ಳಿ ಹಾಗೂ ಬಡೇಲಡಕು ಗ್ರಾಮಗಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮಂಜೂರಾಗಿವೆ.</p>.<p>ತಾಲ್ಲೂಕಿನ ಜನಸಂಖ್ಯೆ ಹಾಗೂ ಭೌಗೋಳಿಕ ವಿಸ್ತರಣೆ ಅನುಗುಣವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರು ಮಾಡಬೇಕೆಂಬುದು ಬಹುದಿನಗಳ ಬೇಡಿಕೆಯಾಗಿತ್ತು. ಇದೀಗ ರಾಜ್ಯ ಸರ್ಕಾರ ಮೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಂಜೂರು ಮಾಡಿ ಆದೇಶ ಹೊರಡಿಸಿದೆ.</p>.<p>‘ನಾನೊಬ್ಬ ವೈದ್ಯನಾಗಿ ಕ್ಷೇತ್ರದ ಜನತೆಗೆ ಆರೋಗ್ಯ ಸೇವೆ ಸಲ್ಲಿಸುವುದು ನನ್ನ ಕರ್ತವ್ಯ. ಈ ದೃಷ್ಟಿಯಲ್ಲಿ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಇದೀಗ ತಾಲ್ಲೂಕಿಗೆ ಮೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಂಜೂರು ಮಾಡಿಸಲಾಗಿದೆ’ ಎಂದು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-25-1854226521</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಡ್ಲಿಗಿ:</strong> ತಾಲ್ಲೂಕಿನ ಚಿರತಗುಂಡು, ಸೂಲದಹಳ್ಳಿ ಹಾಗೂ ಬಡೇಲಡಕು ಗ್ರಾಮಗಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮಂಜೂರಾಗಿವೆ.</p>.<p>ತಾಲ್ಲೂಕಿನ ಜನಸಂಖ್ಯೆ ಹಾಗೂ ಭೌಗೋಳಿಕ ವಿಸ್ತರಣೆ ಅನುಗುಣವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರು ಮಾಡಬೇಕೆಂಬುದು ಬಹುದಿನಗಳ ಬೇಡಿಕೆಯಾಗಿತ್ತು. ಇದೀಗ ರಾಜ್ಯ ಸರ್ಕಾರ ಮೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಂಜೂರು ಮಾಡಿ ಆದೇಶ ಹೊರಡಿಸಿದೆ.</p>.<p>‘ನಾನೊಬ್ಬ ವೈದ್ಯನಾಗಿ ಕ್ಷೇತ್ರದ ಜನತೆಗೆ ಆರೋಗ್ಯ ಸೇವೆ ಸಲ್ಲಿಸುವುದು ನನ್ನ ಕರ್ತವ್ಯ. ಈ ದೃಷ್ಟಿಯಲ್ಲಿ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದ್ದು, ಇದೀಗ ತಾಲ್ಲೂಕಿಗೆ ಮೂರು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಂಜೂರು ಮಾಡಿಸಲಾಗಿದೆ’ ಎಂದು ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-25-1854226521</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>