ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಕೊಟ್ಟೂರು | ಪಾದಯಾತ್ರೆ: ಪುನೀತರಾದ ಭಕ್ತರು

ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ ಪಾದಯಾತ್ರಿಕರ, ಸೇವಾರ್ಥಿಗಳ ಸಂಖ್ಯೆ
Published : 3 ಮಾರ್ಚ್ 2024, 16:17 IST
Last Updated : 3 ಮಾರ್ಚ್ 2024, 16:17 IST
ಫಾಲೋ ಮಾಡಿ
Comments
ಕಳೆದ ವರ್ಷ ಜರುಗಿದ ರಥೋತ್ಸವ ಚಿತ್ರ
ಕಳೆದ ವರ್ಷ ಜರುಗಿದ ರಥೋತ್ಸವ ಚಿತ್ರ
ಪ್ರಾಧಿಕಾರ ರಚಿಸಲು ಭಕ್ತರ ಮನವಿ
ರಥೋತ್ಸವ ಕಾರ್ತಿಕೋತ್ಸವಗಳು ಹಾಗೂ ಅಮವಾಸ್ಯೆ ಸಂದರ್ಭಗಳಲ್ಲಿ ಆಗಮಿಸುವ ಭಕ್ತರಿಗೆ ಇನ್ನೂ ಹೆಚ್ಚಿನ ಯಾತ್ರಿ ನಿವಾಸಗಳು ಹಾಗೂ ಮೂಲ ಸೌಕರ್ಯಗಳನ್ನು ಸರ್ಕಾರ ಕಲ್ಪಿಸಲು ಮುಂದಾದಲ್ಲಿ ಭಕ್ತ ಸಮೂಹಕ್ಕೆ ಅನುಕೂಲವಾಗುತ್ತದೆ. ಸರ್ಕಾರ ಕೆಲವೊಂದು ಧಾರ್ಮಿಕ ಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸಲು ಪ್ರಾಧಿಕಾರ ರಚಿಸಿದಂತೆ ಕೊಟ್ಟೂರಿಗೂ ಅಂತಹದೊಂದು ಪ್ರಾಧಿಕಾರ ರಚಿಸಿ ಅನುದಾನವನ್ನು ಮಂಜೂರು ಮಾಡಿದಲ್ಲಿ ಶ್ರೀಕ್ಷೇತ್ರ ಇನ್ನೂ ಹೆಚ್ಚಿನ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಭಕ್ತರಾದ ರಾಣಿಬೆನ್ನೂರಿನ ಬಸವರಾಜಪ್ಪನವರ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT