<p><strong>ಕೊಟ್ಟೂರು:</strong> ವಿದ್ಯಾರ್ಥಿಗಳ ಜ್ಙಾನ ವೃದ್ಧಿಗೆ ವಿಜ್ಙಾನ ವಸ್ತು ಪ್ರದರ್ಶನಗಳು ಸಹಕಾರಿಯಾಗುತ್ತವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ ಕರಣಂ ಹೇಳಿದರು.</p>.<p>ಪಟ್ಟಣದ ಶಿಕ್ಷಣ ಸಂಸ್ಥೆಯ ಪ್ರೌಢ ಶಾಲಾ ವಿಭಾಗದಲ್ಲಿ ಬುಧವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ವಿಜ್ಙಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.</p>.<p>ಇತ್ತೀಚಿನ ದಿನಗಳಲ್ಲಿ ತಂತ್ರಜ್ಙಾನದ ಬೆಳವಣಿಗೆ ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿಗಳು ವಿಜ್ಙಾನ ಕ್ಷೇತ್ರದತ್ತ ಒಲವು ತೋರಿಸಿ ಕುತೂಹಲ ಮತ್ತು ಪ್ರಶ್ನಿಸುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ಎಚ್.ಎನ್.ವೀರಭದ್ರಪ್ಪ ಮಾತನಾಡಿ, ಮುಂದಿನ ದಿನಗಳಲ್ಲಿ ವಿಜ್ಙಾನದಿಂದ ಜಗತ್ತು ನಡೆಯುವುದರಿಂದ ವಿದ್ಯಾರ್ಥಿಗಳು ವಿಜ್ಞಾನ ಕ್ರೇತ್ರದ ಕಡೆ ಆಸಕ್ತಿ ವಹಿಸಬೇಕು ಎಂದು ತಿಳಿಸಿದರು.</p>.<p>ವಿದ್ಯಾರ್ಥಿಗಳು ತಮ್ಮೊಳಗಿನ ಸುಪ್ತ ಪ್ರತಿಭೆ ಪ್ರದರ್ಶಿಸಿರುವುದನ್ನು ವಿಜ್ಞಾನ ಆಸಕ್ತರು, ಪಾಲಕರ ಗಮನ ಸೆಳೆಯುವಲ್ಲಿ ಯಶಸ್ವಿಯಾದರು.</p>.<p>ಡಯಟ್ ಉಪನ್ಯಾಸಕ ಪ್ರಭುರಾಜ್ ಪಾಟೀಲ್, ಇಂದು ಪದವಿ ಕಾಲೇಜು ಪ್ರಾಂಶುಪಾಲ ಪಿ.ಎಂ.ವಾಗೀಶಯ್ಯ, ಸಿಆರ್ಪಿ ರವಿಕುಮಾರ್, ಅಜ್ಜಯ್ಯ ಹಾಗೂ ಸಿದ್ದಪ್ಪ, ಪತ್ರೇಶ್, ಹರೀಶ್ ಗೌಡ, ರವೀಂದ್ರ ಮಂಜುನಾಥ್, ನಾಗರಾಜ್ ,ಸಂದೀಪ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಟ್ಟೂರು:</strong> ವಿದ್ಯಾರ್ಥಿಗಳ ಜ್ಙಾನ ವೃದ್ಧಿಗೆ ವಿಜ್ಙಾನ ವಸ್ತು ಪ್ರದರ್ಶನಗಳು ಸಹಕಾರಿಯಾಗುತ್ತವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ ಕರಣಂ ಹೇಳಿದರು.</p>.<p>ಪಟ್ಟಣದ ಶಿಕ್ಷಣ ಸಂಸ್ಥೆಯ ಪ್ರೌಢ ಶಾಲಾ ವಿಭಾಗದಲ್ಲಿ ಬುಧವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ವಿಜ್ಙಾನ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.</p>.<p>ಇತ್ತೀಚಿನ ದಿನಗಳಲ್ಲಿ ತಂತ್ರಜ್ಙಾನದ ಬೆಳವಣಿಗೆ ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿಗಳು ವಿಜ್ಙಾನ ಕ್ಷೇತ್ರದತ್ತ ಒಲವು ತೋರಿಸಿ ಕುತೂಹಲ ಮತ್ತು ಪ್ರಶ್ನಿಸುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ಎಚ್.ಎನ್.ವೀರಭದ್ರಪ್ಪ ಮಾತನಾಡಿ, ಮುಂದಿನ ದಿನಗಳಲ್ಲಿ ವಿಜ್ಙಾನದಿಂದ ಜಗತ್ತು ನಡೆಯುವುದರಿಂದ ವಿದ್ಯಾರ್ಥಿಗಳು ವಿಜ್ಞಾನ ಕ್ರೇತ್ರದ ಕಡೆ ಆಸಕ್ತಿ ವಹಿಸಬೇಕು ಎಂದು ತಿಳಿಸಿದರು.</p>.<p>ವಿದ್ಯಾರ್ಥಿಗಳು ತಮ್ಮೊಳಗಿನ ಸುಪ್ತ ಪ್ರತಿಭೆ ಪ್ರದರ್ಶಿಸಿರುವುದನ್ನು ವಿಜ್ಞಾನ ಆಸಕ್ತರು, ಪಾಲಕರ ಗಮನ ಸೆಳೆಯುವಲ್ಲಿ ಯಶಸ್ವಿಯಾದರು.</p>.<p>ಡಯಟ್ ಉಪನ್ಯಾಸಕ ಪ್ರಭುರಾಜ್ ಪಾಟೀಲ್, ಇಂದು ಪದವಿ ಕಾಲೇಜು ಪ್ರಾಂಶುಪಾಲ ಪಿ.ಎಂ.ವಾಗೀಶಯ್ಯ, ಸಿಆರ್ಪಿ ರವಿಕುಮಾರ್, ಅಜ್ಜಯ್ಯ ಹಾಗೂ ಸಿದ್ದಪ್ಪ, ಪತ್ರೇಶ್, ಹರೀಶ್ ಗೌಡ, ರವೀಂದ್ರ ಮಂಜುನಾಥ್, ನಾಗರಾಜ್ ,ಸಂದೀಪ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>