<p><em>ಪ್ರಜಾವಾಣ ವಾರ್ತೆ</em></p>.<p>ಕೊಟ್ಟೂರು: ‘ಪಕ್ಷದ ಸಂಘಟನಾತ್ಮಕ ದೃಷ್ಟಿಯಿಂದ ಪ್ರಶಿಕ್ಷಣ ಅಭಿಯಾನ ಅವಶ್ಯವಾಗಿದೆ. ಪಕ್ಷದ ಎಲ್ಲಾ ಹಂತದ ಕಾರ್ಯಕರ್ತರಿಗೆ ದಾರಿ ದೀಪವಾಗಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವ ರೆಡ್ಡಿ ತಿಳಿಸಿದರು.</p>.<p>ಪಟ್ಟಣದ ಉಜ್ಜಯಿನಿ ರಸ್ತೆಯ ಮರುಳಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಈಚೆಗೆ ನಡೆದ ಹಗರಿಬೊಮ್ಮನಹಳ್ಳಿ ಮಂಡಲ ಪ್ರಶಿಕ್ಷಣ ವರ್ಗದ ಅಭಿಯಾನ ಉದ್ಘಾಟಿಸಿ ಮಾತನಾಡಿದರು.</p>.<p>‘ಮೂರು ವರ್ಷಕ್ಕೊಮ್ಮೆ ನಡೆಯುವ ಪ್ರಶಿಕ್ಷಣ ಅಭಿಯಾನವು ಕಾರ್ಯಕರ್ತರಲ್ಲಿ ಹೊಸ ಚೈತನ್ಯವನ್ನು ತುಂಬಲಿದೆ’ ಎಂದರು.</p>.<p>ಬಳ್ಳಾರಿ ವಿಭಾಗದ ಉಪಪ್ರಭಾರಿ ಚನ್ನಬಸವನಗೌಡ ಪಾಟೀಲ್ ಮಾತನಾಡಿದರು. ಮಂಡಲ ಅಧ್ಯಕ್ಷ ಬೆಣಕಲ್ ಪ್ರಕಾಶ್, ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಪಂಪಾಪತಿ ಅಂಗಡಿ, ಮುಖಂಡರಾದ ಶೆಟ್ಟಿ ತಿಂದಪ್ಪ, ಹನುಮಂತಪ್ಪ ಕೋಗಳಿ, ದಿವಾಕರ್ ಪಾಟೀಲ, ಜಿ. ಸಿದ್ದಯ್ಯ., ಬೋರ್ವೆಲ್ ತಿಪ್ಪೇಸ್ವಾಮಿ , ವೀರೇಶ್ ಗೌಡ, ಮರಬದ ಕೊಟ್ರೇಶ್, ಪಿ.ಎಚ್. ಉಮಾದೇವಿ ಕೊಟ್ರೇಶ್, ಮಂಜುನಾಥ ಹಿರೇಮಠ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-25-1288893573</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><em>ಪ್ರಜಾವಾಣ ವಾರ್ತೆ</em></p>.<p>ಕೊಟ್ಟೂರು: ‘ಪಕ್ಷದ ಸಂಘಟನಾತ್ಮಕ ದೃಷ್ಟಿಯಿಂದ ಪ್ರಶಿಕ್ಷಣ ಅಭಿಯಾನ ಅವಶ್ಯವಾಗಿದೆ. ಪಕ್ಷದ ಎಲ್ಲಾ ಹಂತದ ಕಾರ್ಯಕರ್ತರಿಗೆ ದಾರಿ ದೀಪವಾಗಿದೆ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವ ರೆಡ್ಡಿ ತಿಳಿಸಿದರು.</p>.<p>ಪಟ್ಟಣದ ಉಜ್ಜಯಿನಿ ರಸ್ತೆಯ ಮರುಳಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಈಚೆಗೆ ನಡೆದ ಹಗರಿಬೊಮ್ಮನಹಳ್ಳಿ ಮಂಡಲ ಪ್ರಶಿಕ್ಷಣ ವರ್ಗದ ಅಭಿಯಾನ ಉದ್ಘಾಟಿಸಿ ಮಾತನಾಡಿದರು.</p>.<p>‘ಮೂರು ವರ್ಷಕ್ಕೊಮ್ಮೆ ನಡೆಯುವ ಪ್ರಶಿಕ್ಷಣ ಅಭಿಯಾನವು ಕಾರ್ಯಕರ್ತರಲ್ಲಿ ಹೊಸ ಚೈತನ್ಯವನ್ನು ತುಂಬಲಿದೆ’ ಎಂದರು.</p>.<p>ಬಳ್ಳಾರಿ ವಿಭಾಗದ ಉಪಪ್ರಭಾರಿ ಚನ್ನಬಸವನಗೌಡ ಪಾಟೀಲ್ ಮಾತನಾಡಿದರು. ಮಂಡಲ ಅಧ್ಯಕ್ಷ ಬೆಣಕಲ್ ಪ್ರಕಾಶ್, ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಪಂಪಾಪತಿ ಅಂಗಡಿ, ಮುಖಂಡರಾದ ಶೆಟ್ಟಿ ತಿಂದಪ್ಪ, ಹನುಮಂತಪ್ಪ ಕೋಗಳಿ, ದಿವಾಕರ್ ಪಾಟೀಲ, ಜಿ. ಸಿದ್ದಯ್ಯ., ಬೋರ್ವೆಲ್ ತಿಪ್ಪೇಸ್ವಾಮಿ , ವೀರೇಶ್ ಗೌಡ, ಮರಬದ ಕೊಟ್ರೇಶ್, ಪಿ.ಎಚ್. ಉಮಾದೇವಿ ಕೊಟ್ರೇಶ್, ಮಂಜುನಾಥ ಹಿರೇಮಠ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-25-1288893573</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>