<p>ಕೊಟ್ಟೂರು: ‘ನೂತನ ದಂಪತಿಗಳು ಸಾಮರಸ್ಯದಿಂದ ಜೀವನ ನಡೆಸಿ ಬದುಕಿನ ಸಾರ್ಥ್ಯಕ್ಯವನ್ನು ಕಂಡುಕೊಳ್ಳಬೇಕೆಂದು’ ಉಜ್ಜಯಿನಿ ಸದ್ಧರ್ಮ ಪೀಠಾಧೀಶ ಸಿದ್ಧಲಿಂಗ ಶಿವಾಚಾರ್ಯರು ತಿಳಿಸಿದರು.</p>.<p>ತಾಲ್ಲೂಕಿನ ಉಜ್ಜಯಿನಿ ಪೀಠದಲ್ಲಿ ಮರುಳಸಿದ್ದೇಶ್ವರ ಸ್ವಾಮಿ ರಥೋತ್ಸವ ಹಾಗೂ ಶಿಖರತೈಲಾಭೀಷೇಕದ ಪ್ರಯುಕ್ತ ಭಾನುವಾರ ಏರ್ಪಡಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿ, ದುಂದು ವೆಚ್ಚಕ್ಕೆ ಕಡಿವಾಣ ಹಾಕಿ ಆರ್ಥಿಕ ಸ್ಧಿತಿ ಸುಧಾರಿಸಿಕೊಳ್ಳಲು ಸಾಮೂಹಿಕ ವಿವಾಹಗಳು ಸಹಕಾರಿಯಾಗುತ್ತವೆ ಎಂದರು.</p>.<p>ಈ ಸಂದರ್ಭದಲ್ಲಿ ವಿವಿಧ ಮಠಾಧೀಶರು, ಗ್ರಾಮಸ್ಥರು ಪಾಲ್ಗೊಂಡಿದ್ದರು. 20 ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-25-43860010</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಟ್ಟೂರು: ‘ನೂತನ ದಂಪತಿಗಳು ಸಾಮರಸ್ಯದಿಂದ ಜೀವನ ನಡೆಸಿ ಬದುಕಿನ ಸಾರ್ಥ್ಯಕ್ಯವನ್ನು ಕಂಡುಕೊಳ್ಳಬೇಕೆಂದು’ ಉಜ್ಜಯಿನಿ ಸದ್ಧರ್ಮ ಪೀಠಾಧೀಶ ಸಿದ್ಧಲಿಂಗ ಶಿವಾಚಾರ್ಯರು ತಿಳಿಸಿದರು.</p>.<p>ತಾಲ್ಲೂಕಿನ ಉಜ್ಜಯಿನಿ ಪೀಠದಲ್ಲಿ ಮರುಳಸಿದ್ದೇಶ್ವರ ಸ್ವಾಮಿ ರಥೋತ್ಸವ ಹಾಗೂ ಶಿಖರತೈಲಾಭೀಷೇಕದ ಪ್ರಯುಕ್ತ ಭಾನುವಾರ ಏರ್ಪಡಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿ, ದುಂದು ವೆಚ್ಚಕ್ಕೆ ಕಡಿವಾಣ ಹಾಕಿ ಆರ್ಥಿಕ ಸ್ಧಿತಿ ಸುಧಾರಿಸಿಕೊಳ್ಳಲು ಸಾಮೂಹಿಕ ವಿವಾಹಗಳು ಸಹಕಾರಿಯಾಗುತ್ತವೆ ಎಂದರು.</p>.<p>ಈ ಸಂದರ್ಭದಲ್ಲಿ ವಿವಿಧ ಮಠಾಧೀಶರು, ಗ್ರಾಮಸ್ಥರು ಪಾಲ್ಗೊಂಡಿದ್ದರು. 20 ಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-25-43860010</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>