<p>ಕೊಟ್ಟೂರು: ಕ್ಷೇತ್ರದ ಗ್ರಾಮೀಣ ಪ್ರದೇಶದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಲಾಗುವುದು’ ಎಂದು ಶಾಸಕ ಡಾ.ಎನ್.ಟಿ. ಶ್ರೀನಿವಾಸ ಹೇಳಿದರು.</p>.<p>ತಾಲ್ಲೂಕಿನ ಸುಂಕದಕಲ್ಲು ಗ್ರಾಮದಲ್ಲಿ ಮಂಗಳವಾರ ₹1 ಕೋಟಿ ವೆಚ್ಚದಲ್ಲಿ ಸಿ.ಸಿ ರಸ್ತೆ ಸೇರಿದಂತೆ ಮುಂತಾದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ವರು, ‘ಕ್ಷೇತ್ರದ ಗಡಿ ಭಾಗದಲ್ಲಿರುವ ಗ್ರಾಮಗಳ ಮುಖಂಡರ ಸಲಹೆ ಪಡೆದು ಕ್ಷೇತ್ರದ ಅಭಿವೃದ್ಧಿಗೆ ಬದ್ಧತೆಯಿಂದ ಕೆಲಸ ಮಾಡುತ್ತೇನೆ’ ಎಂದರು.</p>.<p>ಈ ವೇಳೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆನಂದಕುಮಾರ, ಮುಖಂಡರಾದ ಎಚ್.ಹನುಮಂತಪ್ಪ, ರಮೇಶ್, ಶಿವನಗೌಡ, ನಾಗಪ್ಪ, ಕರಿಬಸಪ್ಪ, ಹೊನ್ನೂರಪ್ಪ, ನಿಂಗಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-25-1661291797</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಟ್ಟೂರು: ಕ್ಷೇತ್ರದ ಗ್ರಾಮೀಣ ಪ್ರದೇಶದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಲಾಗುವುದು’ ಎಂದು ಶಾಸಕ ಡಾ.ಎನ್.ಟಿ. ಶ್ರೀನಿವಾಸ ಹೇಳಿದರು.</p>.<p>ತಾಲ್ಲೂಕಿನ ಸುಂಕದಕಲ್ಲು ಗ್ರಾಮದಲ್ಲಿ ಮಂಗಳವಾರ ₹1 ಕೋಟಿ ವೆಚ್ಚದಲ್ಲಿ ಸಿ.ಸಿ ರಸ್ತೆ ಸೇರಿದಂತೆ ಮುಂತಾದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ವರು, ‘ಕ್ಷೇತ್ರದ ಗಡಿ ಭಾಗದಲ್ಲಿರುವ ಗ್ರಾಮಗಳ ಮುಖಂಡರ ಸಲಹೆ ಪಡೆದು ಕ್ಷೇತ್ರದ ಅಭಿವೃದ್ಧಿಗೆ ಬದ್ಧತೆಯಿಂದ ಕೆಲಸ ಮಾಡುತ್ತೇನೆ’ ಎಂದರು.</p>.<p>ಈ ವೇಳೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಆನಂದಕುಮಾರ, ಮುಖಂಡರಾದ ಎಚ್.ಹನುಮಂತಪ್ಪ, ರಮೇಶ್, ಶಿವನಗೌಡ, ನಾಗಪ್ಪ, ಕರಿಬಸಪ್ಪ, ಹೊನ್ನೂರಪ್ಪ, ನಿಂಗಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-25-1661291797</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>